ಕೆಪಿಸಿಸಿ ಸಹಕಾರ ವಿಭಾಗದ ನೂತನ ರಾಜ್ಯಾಧ್ಯಕ್ಷರಾಗಿ ಧನರಾಜ್ ತಾಳಂಪಳ್ಳಿ ನೇಮಕ: ಡಿಸಿಎಂ ಡಿಕೆಶಿ ಆದೇಶ
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಹಕಾರ ವಿಭಾಗದ ನೂತನ ರಾಜ್ಯಾಧ್ಯಕ್ಷರನ್ನಾಗಿ ಕಾಂಗ್ರೆಸ್ ಮುಖಂಡರಾದ ಧನರಾಜ್ ಎಸ್. ತಾಳಂಪಳ್ಳಿ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಧನರಾಜ್ ತಾಳಂಪಳ್ಳಿ ಅವರು ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಧನರಾಜ್ ತಾಳಂಪಳ್ಳಿ ಧನ್ಯವಾದ: ಕೆಪಿಸಿಸಿ ಸಹಕಾರ ವಿಭಾಗದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ಧನರಾಜ್ ಎಸ್. ತಾಳಂಪಳ್ಳಿ ಅವರು ಕಾಂಗ್ರೆಸ್ … Continue reading ಕೆಪಿಸಿಸಿ ಸಹಕಾರ ವಿಭಾಗದ ನೂತನ ರಾಜ್ಯಾಧ್ಯಕ್ಷರಾಗಿ ಧನರಾಜ್ ತಾಳಂಪಳ್ಳಿ ನೇಮಕ: ಡಿಸಿಎಂ ಡಿಕೆಶಿ ಆದೇಶ
Copy and paste this URL into your WordPress site to embed
Copy and paste this code into your site to embed