Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಎಚ್ಚರ.! POP ಗಣೇಶ ಮೂರ್ತಿ ತಯಾರಿಕೆ, ಬಳಕೆ ಮಾಡಿದ್ರೆ 10,000 ದಂಡ, ಜೈಲು ಶಿಕ್ಷೆ ಫಿಕ್ಸ್

12/08/2025 7:32 PM

BREAKING : ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲು

12/08/2025 7:29 PM

ಧರ್ಮಸ್ಥಳ ಕೇಸ್: ’13ನೇ ಪಾಯಿಂಟ್’ನಲ್ಲಿ 18 ಅಡಿ ಅಗೆದರು ಸಿಗದ ಅಸ್ಥಿ ಪಂಜರ, ಉತ್ಕನನ ಮುಕ್ತಾಯ

12/08/2025 7:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಧರ್ಮಸ್ಥಳ ಕೇಸ್: ’13ನೇ ಪಾಯಿಂಟ್’ನಲ್ಲಿ 18 ಅಡಿ ಅಗೆದರು ಸಿಗದ ಅಸ್ಥಿ ಪಂಜರ, ಉತ್ಕನನ ಮುಕ್ತಾಯ
KARNATAKA

ಧರ್ಮಸ್ಥಳ ಕೇಸ್: ’13ನೇ ಪಾಯಿಂಟ್’ನಲ್ಲಿ 18 ಅಡಿ ಅಗೆದರು ಸಿಗದ ಅಸ್ಥಿ ಪಂಜರ, ಉತ್ಕನನ ಮುಕ್ತಾಯ

By kannadanewsnow0912/08/2025 7:21 PM

ಧರ್ಮಸ್ಥಳ: ಶವ ಹೂತಿದ್ದಾಗಿ ದೂರುದಾರ ತಪ್ಪೊಪ್ಪಿಕೊಂಡ ನಂತ್ರ, ರಾಜ್ಯ ಸರ್ಕಾರ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಗೆ ಸೂಚಿಸಿತ್ತು. ಇಂದು ಎಸ್ಐಟಿಯಿಂದ 13ನೇ ಪಾಯಿಂಟ್ ನಲ್ಲಿ ಉತ್ಕನನ ಕಾರ್ಯವನ್ನು ನಡೆಸಲಾಯಿತು. ಸುಮಾರು 18 ಅಡಿ ಆಳ ತೆಗೆದರೂ ಯಾವುದೇ ಅಸ್ಥಿ ಪಂಜರ ಪತ್ತೆಯಾಗಿಲ್ಲ. ಹೀಗಾಗಿ ಇಂದಿನ ಉತ್ಕನನ ಕಾರ್ಯವನ್ನು ಎಸ್ಐಟಿ ಮುಕ್ತಾಯಗೊಳಿಸಿದೆ.

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿಯಿಂದ ಈವರೆಗೆ 1 ರಿಂದ 13 ಪಾಯಿಂಟ್ ಗಳಲ್ಲಿ ಅಸ್ಥಿ ಪಂಜರಗಳಿಗಾಗಿ ಉತ್ಕನನ ಕಾರ್ಯವನ್ನು ನಡೆಸಲಾಗುತ್ತಿದೆ. ಪಾಯಿಂಟ್ ನಂ.6ರಲ್ಲಿ ಶೋಧ ಕಾರ್ಯದ ವೇಳೆಯಲ್ಲಿ ಮಾತ್ರ ಅಸ್ಥಿ ಪಂಜರಗಳು ದೊರೆತಿದ್ದರು. ಅದರ ಹೊರತಾಗಿ ಈವರೆಗೆ ದೂರುದಾರ ಗುರುತಿಸಿದಂತ ಪಾಯಿಂಟ್ ನಲ್ಲಿ ಅಸ್ಥಿ ಪಂಜರ ದೊರೆತಿಲ್ಲ.

ಇಂದು ಪಾಯಿಂಟ್ ನಂ.13ರಲ್ಲಿ ಜಿಪಿಆರ್ ಯಂತ್ರವನ್ನು ಬಳಸಿ ಸ್ಕ್ಯಾನ್ ಮಾಡಲಾಯಿತು. ಈ ಬಳಿಕ ಜಿಪಿಆರ್ ಯಂತ್ರದಲ್ಲಿ ದಾಖಲಾಗಿದ್ದಂತ ಡೇಟಾವನ್ನು ತಂತ್ರಜ್ಞರು ಪರಿಶೀಲನೆ ನಡೆಸಿದರು. ಆ ನಂತ್ರ ಎರಡು ಜೆಸಿಬಿ ಬಳಸಿ ಪಾಯಿಂಟ್ ನಂ.13ರಲ್ಲಿ ಉತ್ಕನನ ಕಾರ್ಯವನ್ನು ನಡೆಸಲಾಯಿತು. ಸುಮಾರು 18 ಅಡಿ ಆಳದವರೆಗೂ ತೆಗೆದರೂ ಯಾವುದೇ ಅಸ್ಥಿ ಪಂಜರ ದೊರೆಯಲಿಲ್ಲ. ಹೀಗಾಗಿ ಸ್ಥಳ ಮಹಜರು ನಡೆಸಿ, ಎಸ್ಐಟಿ ಅಧಿಕಾರಿಗಳು ಇಂದಿನ ಶೋಧ ಕಾರ್ಯಾಚರಣೆಯನ್ನು ಮುಕ್ತಾಯಗೊಳಿಸಿದರು.

BREAKING: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ 16 ಜನರಿಗೆ ವಂಚನೆ: ಕೋರ್ಟ್ ಗೆ ಖಾಸಗಿ ದೂರು

BREAKING: ಶಿವಮೊಗ್ಗ ಜಿಲ್ಲೆಯಾಧ್ಯಂತ ಗಣೇಶ, ಈದ್ ಮಿಲಾದ್ ಹಬ್ಬದ ವೇಳೆ ಡಿಜೆ ಸಿಸ್ಟಂ ಬಳಕೆ ನಿಷೇಧ-DC ಆದೇಶ

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಎಚ್ಚರ.! POP ಗಣೇಶ ಮೂರ್ತಿ ತಯಾರಿಕೆ, ಬಳಕೆ ಮಾಡಿದ್ರೆ 10,000 ದಂಡ, ಜೈಲು ಶಿಕ್ಷೆ ಫಿಕ್ಸ್

12/08/2025 7:32 PM1 Min Read

BREAKING: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ 16 ಜನರಿಗೆ ವಂಚನೆ: ಕೋರ್ಟ್ ಗೆ ಖಾಸಗಿ ದೂರು

12/08/2025 6:57 PM1 Min Read

ಶೀಘ್ರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಹೊಸ ನಿಯಮ ಜಾರಿ: ಸಚಿವ ದಿನೇಶ್ ಗುಂಡೂರಾವ್

12/08/2025 6:40 PM2 Mins Read
Recent News

ಸಾರ್ವಜನಿಕರೇ ಎಚ್ಚರ.! POP ಗಣೇಶ ಮೂರ್ತಿ ತಯಾರಿಕೆ, ಬಳಕೆ ಮಾಡಿದ್ರೆ 10,000 ದಂಡ, ಜೈಲು ಶಿಕ್ಷೆ ಫಿಕ್ಸ್

12/08/2025 7:32 PM

BREAKING : ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲು

12/08/2025 7:29 PM

ಧರ್ಮಸ್ಥಳ ಕೇಸ್: ’13ನೇ ಪಾಯಿಂಟ್’ನಲ್ಲಿ 18 ಅಡಿ ಅಗೆದರು ಸಿಗದ ಅಸ್ಥಿ ಪಂಜರ, ಉತ್ಕನನ ಮುಕ್ತಾಯ

12/08/2025 7:21 PM

BREAKING : ಭಾರತದ ವಜ್ರ ಉದ್ಯಮದ ಮೇಲೆ ಅಮೆರಿಕ ಸುಂಕದ ಪರಿಣಾಮ ; ಸೌರಾಷ್ಟ್ರದಲ್ಲಿ 1,00,000 ಉದ್ಯೋಗ ನಷ್ಟ

12/08/2025 7:17 PM
State News
KARNATAKA

ಸಾರ್ವಜನಿಕರೇ ಎಚ್ಚರ.! POP ಗಣೇಶ ಮೂರ್ತಿ ತಯಾರಿಕೆ, ಬಳಕೆ ಮಾಡಿದ್ರೆ 10,000 ದಂಡ, ಜೈಲು ಶಿಕ್ಷೆ ಫಿಕ್ಸ್

By kannadanewsnow0912/08/2025 7:32 PM KARNATAKA 1 Min Read

ಬೆಂಗಳೂರು: ರಾಜ್ಯಾಧ್ಯಂತ ಪಿಒಪಿ ಗಣೇಶ ಮೂರ್ತಿ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಕೇವಲ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ತಯಾರಿಸಿ,…

ಧರ್ಮಸ್ಥಳ ಕೇಸ್: ’13ನೇ ಪಾಯಿಂಟ್’ನಲ್ಲಿ 18 ಅಡಿ ಅಗೆದರು ಸಿಗದ ಅಸ್ಥಿ ಪಂಜರ, ಉತ್ಕನನ ಮುಕ್ತಾಯ

12/08/2025 7:21 PM

BREAKING: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ 16 ಜನರಿಗೆ ವಂಚನೆ: ಕೋರ್ಟ್ ಗೆ ಖಾಸಗಿ ದೂರು

12/08/2025 6:57 PM

ಶೀಘ್ರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಹೊಸ ನಿಯಮ ಜಾರಿ: ಸಚಿವ ದಿನೇಶ್ ಗುಂಡೂರಾವ್

12/08/2025 6:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.