Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸ್ಯಾಂಡಲ್ ವುಟ್ ನಟ ಮಡೆನೂರು ಮನು ವಿರುದ್ಧದ ಅತ್ಯಾಚಾರ ಕೇಸ್ ಹಿಂಪಡೆದ ಸಂತ್ರಸ್ತೆ

07/08/2025 6:00 PM

ಧರ್ಮಸ್ಥಳ ಕೇಸ್: ‘ಧಾರ್ಮಿಕ ಕ್ಷೇತ್ರ’ಗಳನ್ನು ಅಪವಿತ್ರ ಗೊಳಿಸಲು ಹೋಗಬೇಡಿ- ಶಾಸಕ ಗೋಪಾಲಕೃಷ್ಣ ಬೇಳೂರು

07/08/2025 5:51 PM

ಉಪರಾಷ್ಟ್ರಪತಿ ಚುನಾವಣೆ ಕುರಿತು ‘ಪ್ರಧಾನಿ ಮೋದಿ, ಜೆ.ಪಿ ನಡ್ಡಾ’ ನಿರ್ಧರಿಸುತ್ತಾರೆ : ಸಚಿವ ರಿಜಿಜು

07/08/2025 5:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಧರ್ಮಸ್ಥಳ ಕೇಸ್: ‘ಧಾರ್ಮಿಕ ಕ್ಷೇತ್ರ’ಗಳನ್ನು ಅಪವಿತ್ರ ಗೊಳಿಸಲು ಹೋಗಬೇಡಿ- ಶಾಸಕ ಗೋಪಾಲಕೃಷ್ಣ ಬೇಳೂರು
KARNATAKA

ಧರ್ಮಸ್ಥಳ ಕೇಸ್: ‘ಧಾರ್ಮಿಕ ಕ್ಷೇತ್ರ’ಗಳನ್ನು ಅಪವಿತ್ರ ಗೊಳಿಸಲು ಹೋಗಬೇಡಿ- ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0907/08/2025 5:51 PM

ಶಿವಮೊಗ್ಗ: ಸೌಜನ್ಯ ಸೇರಿದಂತೆ ಮತ್ತಿತರೇ ಪ್ರಕರಣಗಳನ್ನು ಮುಂದಿಟ್ಟುಕೊಂಡು ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಲು ಹೋಗಬೇಡಿ. ಜನರಲ್ಲಿ ಗೊಂದಲ ಮೂಡಿಸುವಂತ ಕೆಲಸವನ್ನು ಮಾಡಬೇಡಿ ಎಂಬುದಾಗಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕರ್ನಾಟಕದಲ್ಲಿ ಧರ್ಮಸ್ಥಳ ಒಂದು ರೀತಿಯಾಗಿ ಕಾಶಿ ಇದ್ದಂತೆ ಆಗಿದೆ. ಆದರೇ ಇಂದು ಆ ಬಗ್ಗೆ ಪರ ವಿರೋಧದ ಚರ್ಚೆಗಳಾಗುತ್ತಿವೆ. ನನ್ನ ಪ್ರಕಾರ ಧಾರ್ಮಿಕ ಕ್ಷೇತ್ರದ ವಿಚಾರದಲ್ಲಿ ನಾವು ಯಾರೂ ಹಸ್ತಕ್ಷೇಪ ಮಾಡಬಾರದು. ಅದು ತಪ್ಪಾಗುತ್ತದೆ ಎಂದರು.

ಧರ್ಮಸ್ಥಳದ ಬಗ್ಗೆ ಬಹಳಷ್ಟು ಭಕ್ತರು ನಂಬಿಕೆ ಇಟ್ಟುಕೊಂಡಿದ್ದಾರೆ. ಇದನ್ನು ನಾವು ಕೂಡ ನೋಡಿದ್ದೇವೆ. ನಾವು ಆ ಕ್ಷೇತ್ರದ ಮೇಲೆ ಮೊದಲಿನಿಂದಲೂ ನಂಬಿಕೆ ಇಟ್ಟುಕೊಂಡು ಬಂದಿದ್ದೇವೆ. ವೀರೇಂದ್ರ ಹೆಗ್ಗಡೆಯವರ ಬಗ್ಗೆಯೂ ಅಪಾರವಾದಂತ ಗೌರವವಿದೆ ಎಂದರು.

ಸರ್ಕಾರ ಸಹ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸುವ ಕೆಲಸವನ್ನು ಮಾಡಬಾರದು. ಅದನ್ನು ನಮ್ಮ ಸರ್ಕಾರ ಎಂದಿಗೂ ಮಾಡುವುದಿಲ್ಲ. ಏಕೆಂದರೇ ಈ ಹಿಂದೆ ಸಿಗಂದೂರು ಕ್ಷೇತ್ರವನ್ನು ಮುಜರಾಯಿ ಇಲಾಖೆಗೆ ಸೇರಿಸೋದಕ್ಕೆ ಹಿಂದಿನ ಸರ್ಕಾರ ಮಾಡಿತ್ತು. ಬಿಜೆಪಿಯ ಸಂಸದರು, ಶಾಸಕರು ಸೇರಿಕೊಂಡು ಮಾಡಿದ್ದರು. ಆದರೇ ನಾವು ಯಾವುದೇ ಧಾರ್ಮಿಕ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡಲ್ಲ. ಮಾಡಬಾರದು ಕೂಡ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

BIG NEWS: ಮೋದಿ ಕಳ್ಳ ಮತದಾನದಿಂದಲೇ ಗೆದ್ದಿರೋದು: ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು

BREAKING: ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’ ಕೇಸ್: ‘ಕಚೇರಿ ಅಧೀಕ್ಷಕ ಸುನೀಲ್’ ಸೇವೆಯಿಂದ ಅಮಾನತು

BREAKING: ನಕಲಿ ಜನನ ಪ್ರಮಾಣಪತ್ರ ಪ್ರಕರಣದಲ್ಲಿ 11 ಕುಸ್ತಿಪಟುಗಳನ್ನು ಅಮಾನತುಗೊಳಿಸಿದ WFI

Share. Facebook Twitter LinkedIn WhatsApp Email

Related Posts

BREAKING: ಸ್ಯಾಂಡಲ್ ವುಟ್ ನಟ ಮಡೆನೂರು ಮನು ವಿರುದ್ಧದ ಅತ್ಯಾಚಾರ ಕೇಸ್ ಹಿಂಪಡೆದ ಸಂತ್ರಸ್ತೆ

07/08/2025 6:00 PM1 Min Read

ಆಗಸ್ಟ್.9ರಿಂದ ವೈದ್ಯಕೀಯ ಛಾಯ್ಸ್ ಆಯ್ಕೆ ಪ್ರಕ್ರಿಯೆ ಆರಂಭ: ಕೆಇಎ

07/08/2025 5:17 PM1 Min Read

ಹೀಗಿದೆ ಇಂದಿನ ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದ ‘ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Highlights

07/08/2025 4:56 PM18 Mins Read
Recent News

BREAKING: ಸ್ಯಾಂಡಲ್ ವುಟ್ ನಟ ಮಡೆನೂರು ಮನು ವಿರುದ್ಧದ ಅತ್ಯಾಚಾರ ಕೇಸ್ ಹಿಂಪಡೆದ ಸಂತ್ರಸ್ತೆ

07/08/2025 6:00 PM

ಧರ್ಮಸ್ಥಳ ಕೇಸ್: ‘ಧಾರ್ಮಿಕ ಕ್ಷೇತ್ರ’ಗಳನ್ನು ಅಪವಿತ್ರ ಗೊಳಿಸಲು ಹೋಗಬೇಡಿ- ಶಾಸಕ ಗೋಪಾಲಕೃಷ್ಣ ಬೇಳೂರು

07/08/2025 5:51 PM

ಉಪರಾಷ್ಟ್ರಪತಿ ಚುನಾವಣೆ ಕುರಿತು ‘ಪ್ರಧಾನಿ ಮೋದಿ, ಜೆ.ಪಿ ನಡ್ಡಾ’ ನಿರ್ಧರಿಸುತ್ತಾರೆ : ಸಚಿವ ರಿಜಿಜು

07/08/2025 5:41 PM

BREAKING: ನಕಲಿ ಜನನ ಪ್ರಮಾಣಪತ್ರ ಪ್ರಕರಣದಲ್ಲಿ 11 ಕುಸ್ತಿಪಟುಗಳನ್ನು ಅಮಾನತುಗೊಳಿಸಿದ WFI

07/08/2025 5:30 PM
State News
KARNATAKA

BREAKING: ಸ್ಯಾಂಡಲ್ ವುಟ್ ನಟ ಮಡೆನೂರು ಮನು ವಿರುದ್ಧದ ಅತ್ಯಾಚಾರ ಕೇಸ್ ಹಿಂಪಡೆದ ಸಂತ್ರಸ್ತೆ

By kannadanewsnow0907/08/2025 6:00 PM KARNATAKA 1 Min Read

ಬೆಂಗಳೂರು: ಸಹ ಕಲಾವಿದೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ನಟ ಮಡೆನೂರು ಮನು ಜೈಲುಪಾಲಾಗಿ, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.…

ಧರ್ಮಸ್ಥಳ ಕೇಸ್: ‘ಧಾರ್ಮಿಕ ಕ್ಷೇತ್ರ’ಗಳನ್ನು ಅಪವಿತ್ರ ಗೊಳಿಸಲು ಹೋಗಬೇಡಿ- ಶಾಸಕ ಗೋಪಾಲಕೃಷ್ಣ ಬೇಳೂರು

07/08/2025 5:51 PM

ಆಗಸ್ಟ್.9ರಿಂದ ವೈದ್ಯಕೀಯ ಛಾಯ್ಸ್ ಆಯ್ಕೆ ಪ್ರಕ್ರಿಯೆ ಆರಂಭ: ಕೆಇಎ

07/08/2025 5:17 PM

ಹೀಗಿದೆ ಇಂದಿನ ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದ ‘ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Highlights

07/08/2025 4:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.