ಧರ್ಮಸ್ಥಳ ಕೇಸ್: 13ನೇ ಪಾಯಿಂಟ್ ನಲ್ಲಿ ಅಗೆಯುವ ಕಾರ್ಯ ಆರಂಭ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವೂ ಭೇಟಿ
ಧರ್ಮಸ್ಥಳ: ಇಂದು ಎಸ್ಐಟಿಯಿಂದ ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 13ನೇ ಪಾಯಿಂಟ್ ನಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. 13ನೇ ಪಾಯಿಂಟ್ ನಲ್ಲಿ ಅಗೆಯುವ ಕಾರ್ಯ ಆರಂಭಿಸಲಾಗಿದೆ. ಈ ಸ್ಥಳಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಕೂಡ ಭೇಟಿ ನೀಡಿದೆ. ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟಿದ್ದಾಗಿ ದೂರುದಾರ ತಪ್ಪೊಪ್ಪಿಗೆ ಸಂಬಂಧಿಸಿದಂತೆ ಹೂತು ಹಾಕಲಾಗಿರುವಂತ ಶವಗಳ ಅಸ್ಥಿಪಂಜರಗಳಿಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಇಂದು 13ನೇ ಪಾಯಿಂಟ್ ನಲ್ಲಿ ಹಿಟಾಚಿ ಬಳಸಿ ನೆಲವನ್ನು ಅಗೆಯುವ ಕಾರ್ಯವನ್ನು ಆರಂಭಿಸಲಾಗಿದೆ. ಇದಕ್ಕೂ ಮುನ್ನ … Continue reading ಧರ್ಮಸ್ಥಳ ಕೇಸ್: 13ನೇ ಪಾಯಿಂಟ್ ನಲ್ಲಿ ಅಗೆಯುವ ಕಾರ್ಯ ಆರಂಭ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವೂ ಭೇಟಿ
Copy and paste this URL into your WordPress site to embed
Copy and paste this code into your site to embed