Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Watch video: ಶತ್ರುಗಳಿಗೆ ಸಿಂಹಸ್ವಪ್ನವಾದ ಎಸ್‌-400: ‘ಆಪರೇಷನ್ ಸಿಂಧೂರ್’ನ ಅಸಲಿ ದೃಶ್ಯ ಬಿಡುಗಡೆ ಮಾಡಿದ ವಾಯುಸೇನೆ!

27/02/2026 7:01 AM

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ `ಆನ್ ಲೈನ್ ಮ್ಯುಟೇಶನ್’ ವ್ಯವಸ್ಥೆ ವಿಸ್ತರಣೆ !

27/02/2026 6:51 AM

ಸುಪ್ರೀಂ ಕೋರ್ಟ್ ಬೆನ್ನಲ್ಲೇ ಮೋದಿ ಗರಂ: ಎನ್‌ಸಿಇಆರ್‌ಟಿ ಎಡವಟ್ಟಿಗೆ ಹೊಣೆಗಾರಿಕೆ ನಿಗದಿಪಡಿಸಲು ಪ್ರಧಾನಿ ಆದೇಶ!

27/02/2026 6:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಧಾರವಾಡ: ಜ.5ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಧಾರವಾಡ: ಜ.5ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0903/01/2025 6:34 PM

ಧಾರವಾಡ : 110 ಕೆವ್ಹಿ. ಲಕ್ಕಮ್ಮನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ದಿನಾಂಕ:05.01.2025 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 3ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವ್ಹಿಮಾರ್ಗಗಳಲ್ಲಿ ದಿನಾಂಕ:05.01.2025ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಟೋಲ-ನಾಕಾ, ಮಾಳಮಡ್ಡಿ, ನಗರಕರ ಕಾಲೋನಿ, ಬಾಗಲಕೋಟ ಪೆಟ್ರೋಲ ಪಂಪ್, ಲಕ್ಷ್ಮೀನಗರ, ಗಾಂಧಿ ನಗರ, ಕಲಘಟಗಿ ರಸ್ತೆ, ರಾಜೀವಗಾಂಧಿ ನಗರ, ಸರಸ್ವತಿನಗರ, ತೇಜಸ್ವಿನಗರ, ಸಂಗೊಳ್ಳಿ ರಾಯಣ್ಣ ನಗರ, ಗಿರಿನಗರ, ಕಕ್ಕಯ್ಯಾ ನಗರ, ಗುರುದೇವ ನಗರ, ವಿದ್ಯಾಗಿರಿ, ರಜತಗಿರಿ, ಸಪ್ತಗಿರಿ,ವಾಯ್. ಎಸ್.ಕಾಲೋನಿ, ಲಕ್ಕಮ್ಮನಹಳ್ಳಿ, ಗೋಪಾಲಪುರ, ದಾನೇಶ್ವರಿ ನಗರ, ಸನ್ಮತಿ ಮಾರ್ಗ, ಸ್ಟೇಶನ್ ರೋಡ್, ನುಗ್ಗಿಕೇರಿ, ವಿವೇಕಾನಂದ ನಗರ, ಕೆ.ಎಮ್.ಪಿ, ವೆಂಕಟೇಶ್ವರ, ಸೋಮೇಶ್ವರ,ಗಾರ್ಡನ ಪಾಲಿಮರ, ಜೆ.ಎಸ್.ಎಸ್, ಮಾದರಮಡ್ಡಿ, ನವಲೂರ, ಲಕ್ಕಮ್ಮನಹಳ್ಳಿ ಕೈಗಾರಿಕಾ ಪ್ರದೇಶ,ರಾಯಾಪುರ ಕೈಗಾರಿಕಾ ಪ್ರದೇಶ, ಜನ್ನತ ನಗರ, ಲಕ್ಷ್ಮೀಸಿಂಗನಕೇರಿ, ಪಿ.ಬಿ ರಸ್ತೆ, ಮೂಗಬಸವೇಶ್ವರ ಕರೆಂಟ್ ಇರೋದಿಲ್ಲ.

ಹೊಸಯೆಲ್ಲಾಪುರ, ಜೈ ಕೆಫೆ ಸರ್ಕಲ್, ನುಚ್ಚಂಬ್ಲಿ ಭಾವಿ, ದುಂಡಿ ಓಣಿ, ಯಲಿಗಾರ ಓಣಿ, ಭೂಸಪ್ಪ ಚೌಕ್, ಶಿವಾನಂದ ನಗರ, ಚಪ್ಪರ್‍ಬಂದ್ ಕಾಲೋನಿ, ರಾಮನಗರ, ಸಂಗಮ ಸರ್ಕಲ್, ಲೈನ್ ಬಜಾರ್, ದರೋಗಾ ಓಣಿ, ತುಪ್ಪದ ಓಣಿ, ಸೌದಾಗರ ಗಲ್ಲಿ, ಟಿಕಾರೆ ರೋಡ್, ಮಾರ್ಕೆಟ್ ಪೋಲಿಸ್ ಸ್ಟೇಶನ್, ಸಿಬಿಟಿ, ಓಲ್ಡ್ ಬಸ್ಟ್ಯಾಂಡ್, ರಿಗಲ್ ಸರ್ಕಲ್, ಟಿಪ್ಪು ಸರ್ಕಲ್, ಭಾರತ ಸ್ಕೂಲ್, ಗ್ರಾಸ್ ಮಾರ್ಕೆಟ್, ಕಾಮತ ಹೊಟೆಲ್, ಹೆಬ್ಬಳ್ಳಿ, ಶಿವಳ್ಳಿ, ಮಾರಡಗಿ, ಸೋಮಾಪುರ, ಗೋವನಕೊಪ್ಪ, ದೊಂಗಡಿಕೊಪ್ಪ ಗ್ರಾಮ, ನಿಗದಿ, ದೇವರ ಹುಬ್ಬಳ್ಳಿ, ಕಲಕೇರಿ ಪ್ರದೇಶದಲ್ಲಿ ಪವರ್ ಕಟ್ ಆಗಲಿದೆ.

ಹಳ್ಳಿಗೇರಿ, ಮನಸೂರು ಮತ್ತು ಮನಗುಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳು, ರಾಯಾಪುರ ಗ್ರಾಮ, ರಾಯಾಪುರ ಆಶ್ರಯ ಕಾಲೋನಿ, ವಿಠ್ಠಲ ನಗರ, ಮಯೂರ ಆದಿತ್ಯ ರೆಸಾರ್ಟ, ರೇಷ್ಮೆ ಇಲಾಖೆ, ಇಸ್ಕಾನ್, ರಾಯಾಪುರ ಮತ್ತು 110ಕೆವ್ಹಿ ಲಕ್ಕಮ್ಮನಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ಹಾಗೂ 33 ಕೆವ್ಹಿ ರಾಯಾಪುರ ಮತ್ತು ವಿದ್ಯಾಗಿರಿ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತಮುತ್ತಲಿನಪ್ರದೇಶಗಳಲ್ಲಿವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

BREAKING: ರಾಸಲೀಲೆ ವೀಡಿಯೋ ವೈರಲ್ ಕೇಸ್: ತುಮಕೂರಿನ ಮಧುಗಿರಿ ಡಿವೈಎಸ್ಪಿ ಸಸ್ಪೆಂಡ್

BREAKING: ಟಾಟಾ ಏಸ್ ವಾಹನ ಪಲ್ಟಿಯಾಗಿ ಶಾಲಾ ಮಕ್ಕಳಿಗೆ ಗಾಯ

Share. Facebook Twitter LinkedIn WhatsApp Email

Related Posts

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ `ಆನ್ ಲೈನ್ ಮ್ಯುಟೇಶನ್’ ವ್ಯವಸ್ಥೆ ವಿಸ್ತರಣೆ !

27/02/2026 6:51 AM2 Mins Read

Blood Moon :100 ವರ್ಷದ ಬಳಿಕ ಹೋಳಿ ಹಬ್ಬದಂದೇ `ರಕ್ತ ಚಂದ್ರ ಗ್ರಹಣ’ : ಎಲ್ಲೆಲ್ಲಿ ಗೋಚರಿಸಲಿದೆ? ಇಲ್ಲಿದೆ ಗ್ರಹಣದ ಸಂಪೂರ್ಣ ವಿವರ!

27/02/2026 6:25 AM2 Mins Read

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ `ಉಪನ್ಯಾಸಕರ ಹುದ್ದೆಗೆ ಬಡ್ತಿ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ !

27/02/2026 6:21 AM1 Min Read
Recent News

Watch video: ಶತ್ರುಗಳಿಗೆ ಸಿಂಹಸ್ವಪ್ನವಾದ ಎಸ್‌-400: ‘ಆಪರೇಷನ್ ಸಿಂಧೂರ್’ನ ಅಸಲಿ ದೃಶ್ಯ ಬಿಡುಗಡೆ ಮಾಡಿದ ವಾಯುಸೇನೆ!

27/02/2026 7:01 AM

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ `ಆನ್ ಲೈನ್ ಮ್ಯುಟೇಶನ್’ ವ್ಯವಸ್ಥೆ ವಿಸ್ತರಣೆ !

27/02/2026 6:51 AM

ಸುಪ್ರೀಂ ಕೋರ್ಟ್ ಬೆನ್ನಲ್ಲೇ ಮೋದಿ ಗರಂ: ಎನ್‌ಸಿಇಆರ್‌ಟಿ ಎಡವಟ್ಟಿಗೆ ಹೊಣೆಗಾರಿಕೆ ನಿಗದಿಪಡಿಸಲು ಪ್ರಧಾನಿ ಆದೇಶ!

27/02/2026 6:50 AM

ಹಳೆ ಕೇಸ್ ಹೊಸ ಬೆಂಚ್ ಮುಂದೆ ಬಂದಿದ್ದೇಗೆ? ಸುಪ್ರೀಂ ರಿಜಿಸ್ಟ್ರಿಗೆ ಚಾಟಿ ಬೀಸಿದ ಸಿಜೆಐ ಸೂರ್ಯ ಕಾಂತ್!

27/02/2026 6:40 AM
State News
KARNATAKA

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ `ಆನ್ ಲೈನ್ ಮ್ಯುಟೇಶನ್’ ವ್ಯವಸ್ಥೆ ವಿಸ್ತರಣೆ !

By kannadanewsnow5727/02/2026 6:51 AM KARNATAKA 2 Mins Read

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ದೊಡ್ಡ ಸಮಾಧಾನಕರ ಸುದ್ದಿ ನೀಡಿದೆ. ಆಸ್ತಿ ನೋಂದಣಿ ಬಳಿಕ ಖಾತೆ ಬದಲಾವಣೆ (ಮ್ಯುಟೇಶನ್)…

Blood Moon :100 ವರ್ಷದ ಬಳಿಕ ಹೋಳಿ ಹಬ್ಬದಂದೇ `ರಕ್ತ ಚಂದ್ರ ಗ್ರಹಣ’ : ಎಲ್ಲೆಲ್ಲಿ ಗೋಚರಿಸಲಿದೆ? ಇಲ್ಲಿದೆ ಗ್ರಹಣದ ಸಂಪೂರ್ಣ ವಿವರ!

27/02/2026 6:25 AM

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ `ಉಪನ್ಯಾಸಕರ ಹುದ್ದೆಗೆ ಬಡ್ತಿ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ !

27/02/2026 6:21 AM

ರೈತರೇ ಗಮನಿಸಿ : ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ತಪ್ಪದೇ ಈ ಕೆಲಸ ಮಾಡಿ !

27/02/2026 6:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.