ಅತಿಸಾರ ಬೇದಿ, ಕಾಲರಾ ಸೋಂಕು ಪ್ರಕರಣ: ಈ ಮುಂಜಾಗ್ರತಾ ಕ್ರಮವಹಿಸಲು ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿ ಹೆಚ್ಚಾದಂತೆ, ಅತಿಸಾರ ಬೇದಿ, ಕಾಲರಾ ಸೋಂಕಿನ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಈ ಹಿನ್ನಲೆಯಲ್ಲಿ ಕೆಲ ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿದ್ದು, ಬೇಸಿಗೆ ಕಾಲದಲ್ಲಿ ಅತಿಸಾರ ಬೇದಿ / ಕಾಲರ ಸೋಂಕುಗಳ ಪುಕರಣಗಳು ಸಾಮಾನ್ಯವಾಗಿದ್ದು ಯಾವುದೇ Outbreakಗಳು ಸಂಭವಿಸದಂತೆ ಮುನ್ನೆಚ್ಚರಿಕೆಯ ಕ್ರಮಗಳನ್ನು ಅನುಸರಿಸುವುದು ಆದ್ಯ ಕರ್ತವ್ಯವಾಗಿರುತ್ತದೆ. ಆದರೂ ಸಹ Outbreak ಸಂಭವಿಸಿದಲ್ಲಿ ಅದನ್ನು ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ … Continue reading ಅತಿಸಾರ ಬೇದಿ, ಕಾಲರಾ ಸೋಂಕು ಪ್ರಕರಣ: ಈ ಮುಂಜಾಗ್ರತಾ ಕ್ರಮವಹಿಸಲು ಆರೋಗ್ಯ ಇಲಾಖೆ ಸೂಚನೆ