Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್

07/06/2025 8:48 PM

ಭಾರತದಲ್ಲಿ 26 ಕೋಟಿಗೂ ಹೆಚ್ಚು ಜನರು ಭೀಕರ ಬಡತನದ ಸಂಕೋಲೆಯಿಂದ ಹೊರ ಬಂದಿದ್ದಾರೆ ; ವಿಶ್ವಬ್ಯಾಂಕ್ ವರದಿ

07/06/2025 8:19 PM

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

07/06/2025 7:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಂಗ್ರೆಸ್ ಕೊಟ್ಟಂತಹ ಒಂದು ಯೋಜನೆ ಕೊಟ್ಟಿದ್ದಾರಾ?: ಬಿಜೆಪಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ
KARNATAKA

ಕಾಂಗ್ರೆಸ್ ಕೊಟ್ಟಂತಹ ಒಂದು ಯೋಜನೆ ಕೊಟ್ಟಿದ್ದಾರಾ?: ಬಿಜೆಪಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ

By kannadanewsnow0908/11/2024 3:59 PM

ರಾಮನಗರ: ಅರಸು, ಎಸ್.ಎಂ ಕೃಷ್ಣ, ವಿರೇಂದ್ಪ ಪಾಟೀಲ್, ಸಿದ್ದರಾಮಯ್ಯ, ಬಂಗಾರಪ್ಪನವರು ಮುಖ್ಯಮಂತ್ರಿಗಳಾಗಿದ್ದವರು. ಇವರ ಜತೆಗೆ ಕುಮಾರಸ್ವಾಮಿ ಹಾಗೂ ಬೊಮ್ಮಾಯಿ ಅವರು ಸಿಎಂ ಆಗಿದ್ದಾರೆ. ಅರಸು ಅವರ ಕಾಲದಲ್ಲಿ ಉಳುವವನಿಗೆ ಭೂಮಿ ಯೋಜನೆ ಕೊಟ್ಟರು. ಇಂದಿರಾ ಗಾಂಧಿ ಅವರು ವೃದ್ಧಾಪ್ಯ ವೇತನ ಸೇರಿದಂತೆ ಪಿಂಚಣಿ ಯೋಜನೆ ಜಾರಿ, ನಿವೇಶನ, ವಸತಿ ನೀಡುವ ಯೋಜನೆ ತಂದರು. ವಿರೇಂದ್ರ ಪಾಟೀಲ್ ಅವರ ಕಾಲದಲ್ಲಿ ಬಗರ್ ಹುಕುಂ ಸಾಗುವಳಿ ಅವಕಾಶ ನೀಡಿದರು. ಬಂಗಾರಪ್ಪನವರ ಕಾಲದಲ್ಲಿ ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಲಾಯಿತು. ನಾನು ಇಂಧಿನ ಸಚಿವನಾಗಿದ್ದಾಗ ರೈತರಿಗೆ 6ರಿಂದ 7 ಗಂಟೆಗೆ ವಿದ್ಯುತ್ ನೀಡುವುದನ್ನು ಏರಿಸಿದೆ. ಕೃಷ್ಣ ಅವರ ಕಾಲದಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟ, ಸ್ತ್ರೀಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಸಾಲ ಸೌಲಭ್ಯ, ಬೆಂಗಳೂರನ್ನು ಜಾಗತಿಕ ನಗರವನ್ನಾಗಿ ಮಾಡಿದರು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದಂತ ಅವರು, ಸಿದ್ದರಾಮಯ್ಯ ಅವರು ತಮ್ಮ ಮೊದಲ ಸರ್ಕಾರದ ಅಧಿಯಲ್ಲಿ ಬಡವರ ಹೊಟ್ಟೆ ತುಂಬಿಸಲು ಅನ್ನಭಾಗ್ಯ, ಶಾಲಾ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆ ನೀಡಿದರು. ಈ ಬಾರಿ ಅಧಿಕಾರಕ್ಕೆ ಬರುವ ಮುನ್ನ ನನ್ನ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತು. ಅಧಿಕಾರಕ್ಕೆ ಬಂದ ಕೂಡಲೇ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಗೃಹಜ್ಯೋತಿ ಯೋಜನೆ ಮೂಲಕ 200 ಯುನಿಟ್ ವರೆಗೂ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರಿಗೆ ಮಾಸಿಕ 2 ಸಾವಿರ ಆರ್ಥಿಕ ನೆರವು, ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ ನೀಡುತ್ತಿದ್ದೇವೆ. ಗೃಹಲಕ್ಷ್ಮಿ ಯೋಜನೆ ಬಾಕಿ ಹಣ ಹಾಗೂ ರೈತರ ಹಾಲಿನ ಪ್ರೋತ್ಸಾಹ ಬಾಕಿ ಹಣ ಶೀಘ್ರದಲ್ಲೇ ದೊರೆಯಲಿದೆ ಎಂದರು.

ಯೋಗೇಶ್ವರ್ ಕೆರೆಗೆ ನೀರು ತುಂಬಿಸಿ ರೈತರಿಗೆ ನೆರವಾಗಿದ್ದಾರೆ. ಸತ್ತೇಗಾಲದಿಂದ ನೀರು ತರುವ ಯೋಜನೆ ಮಾಡುತ್ತಿದ್ದೇವೆ. ಇಂತಹ ಒಂದೇ ಒಂದು ಕಾರ್ಯಕ್ರಮವನ್ನು ಮಾಡಿದ್ದಾರಾ ಎಂದು ಕುಮಾರಸ್ವಾಮಿ ಹಾಗೂ ದೇವೇಗೌಡರಿಗೆ ಕೇಳಲು ಬಯಸುತ್ತೇನೆ. ಇಂತಹ ಕಾರ್ಯಕ್ರಮವನ್ನು ನಾವು ಕೊಟ್ಟಿದ್ದೇವೆ ಎಂದು ಅವರು ಹೇಳಿದರೇ ಈಕೂಡಲೇ ನಾನು ಈ ಚುನಾವಣಾ ಪ್ರಚಾರ ನಿಲ್ಲಿಸಿ ಇಲ್ಲಿಂದ ಹೊರಟುಹೋಗುತ್ತೇನೆ ಎಂದರು.

ಜೆಡಿಎಸ್ 19 ಕ್ಷೇತ್ರದಲ್ಲಿ ಗೆದ್ದಿತ್ತು, ಈಗ 18 ಸ್ಥಾನಕ್ಕೆ ಕುಸಿದಿದೆ. ಇಲ್ಲಿ ಐದು ಬಾರಿ ಶಾಸಕರಾಗಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ಪಕ್ಷ ಸೇರಲು ಯೋಗೇಶ್ವರ್ ದಡ್ಡರೇ? ಈ ಕ್ಷೇತ್ರದ ಜನರ ಋಣ ತೀರಿಸಬೇಕು ಎಂದರೆ ಕಾಂಗ್ರೆಸ್ ಸರ್ಕಾರದ ಜತೆ ಕೈಜೋಡಿಸಬೇಕು. ಆಗ ಮಾತ್ರ ಜನರ ಬದುಕು ಬದಲಾವಣೆ ಮಾಡಲು ಸಾಧ್ಯ ಎಂದು ಅರಿತಿದ್ದಾರೆ. ನಾನು ಕೆಲವು ಬಾರಿ ಯೋಗೇಶ್ವರ್ ಅವರನ್ನು ಬೈದಿದ್ದೇನೆ, ತಿಳುವಳಿಕೆ ಹೇಳಿದ್ದೇನೆ. ಆದರೂ ಇದು ನಮ್ಮ ಕ್ಷೇತ್ರ, ನಮ್ಮ ಜನ ಇದ್ದಾರೆ. ನನ್ನ ಹೆಣ ದೊಡ್ಡಾಲಹಳ್ಳಿಯಲ್ಲಿ, ಯೋಗೇಶ್ವರ್ ಅವರ ಹೆಣ ಚಕ್ಕೆರೆಯಲ್ಲಿ ಹಾಕಲಾಗುವುದು. ಹಾಸನಕ್ಕೆ ಹೋಗುವುದಿಲ್ಲ. ನಮ್ಮ ಪಲ್ಲಕ್ಕಿ ಹಾಗೂ ಚಟ್ಟ ಹೊರುವುದು ಇಲ್ಲೇ ಎಂದು ತಿಳಿಸಿದರು.

BREAKING: ಯಾರಿಗಾದರೂ ನೋವಾಗಿದ್ದರೇ ಕ್ಷಮಿಸಿ: ನಿವೃತ್ತಿ ಸಮಾರಂಭದಲ್ಲಿ ‘ಸುಪ್ರೀಂ ಕೋರ್ಟ್ ಸಿಜೆಐ ಚಂದ್ರಚೂಡ್’ ಹೇಳಿಕೆ | CJI Chandrachud Signs Off

ಐಸಿಸಿ ಚಾಂಪಿಯನ್ಸ್ ಟ್ರೋಫಿ: ಪಾಕಿಸ್ತಾನಕ್ಕೆ ಪ್ರಯಾಣಿಸದಿರಲು ನಿರ್ಧರಿಸಿದ ಭಾರತ | ICC Champions Trophy

Share. Facebook Twitter LinkedIn WhatsApp Email

Related Posts

ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್

07/06/2025 8:48 PM2 Mins Read

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

07/06/2025 7:57 PM1 Min Read

BIG NEWS: ರಾಜ್ಯದಲ್ಲೊಂದು ವಿಚಿತ್ರ ಘಟನೆ: ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿ ಕೊನೆಗೆ ಕದಿಯದೇ ಕೈಮುಗಿದು ತೆರಳಿದ ಮುಸುಕುಧಾರಿ

07/06/2025 6:57 PM1 Min Read
Recent News

ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್

07/06/2025 8:48 PM

ಭಾರತದಲ್ಲಿ 26 ಕೋಟಿಗೂ ಹೆಚ್ಚು ಜನರು ಭೀಕರ ಬಡತನದ ಸಂಕೋಲೆಯಿಂದ ಹೊರ ಬಂದಿದ್ದಾರೆ ; ವಿಶ್ವಬ್ಯಾಂಕ್ ವರದಿ

07/06/2025 8:19 PM

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

07/06/2025 7:57 PM

SHOCKING : ಮೊಬೈಲ್ ಬಳಕೆದಾರರೇ ಎಚ್ಚರ ; ಆಸ್ಪತ್ರೆಯಲ್ಲಿ ರೋಗಿಯ ಜೇಬಿನೊಳಗಿದ್ದ ‘ಮೊಬೈಲ್’ ಸ್ಫೋಟ

07/06/2025 7:33 PM
State News
KARNATAKA

ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್

By kannadanewsnow0907/06/2025 8:48 PM KARNATAKA 2 Mins Read

ಬೆಂಗಳೂರು : ಆಹಾರದ ಗುಣಮಟ್ಟದ ಮೇಲೆ ಕಠಿಣ ನಿಯಂತ್ರಣ ಅಗತ್ಯವಿದೆ. ಬೀದಿಬದಿ ಮತ್ತು ಹೋಟೆಲ್ ಆಹಾರದ ಗುಣಮಟ್ಟವನ್ನು ರಾಜ್ಯ ಮತ್ತು…

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

07/06/2025 7:57 PM

BIG NEWS: ರಾಜ್ಯದಲ್ಲೊಂದು ವಿಚಿತ್ರ ಘಟನೆ: ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿ ಕೊನೆಗೆ ಕದಿಯದೇ ಕೈಮುಗಿದು ತೆರಳಿದ ಮುಸುಕುಧಾರಿ

07/06/2025 6:57 PM

HD ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್

07/06/2025 6:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.