RCB ಆಟಗಾರರನ್ನು ಸ್ವಾಗತಿಸಲು ನೀವ್ಯಾಕ್ರೀ ಹೋಗಿದ್ರಿ?: ಡಿಕೆಶಿ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಕಾರ್ಯಕ್ರಮದ ದಿನದಂದು ಆಟಗಾರರನ್ನು ಸ್ವಾಗತಿಸಲು ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಹೀಗಿದ್ದರೂ ಪ್ರೋಟೋಕಾಲ್ ಮೀರಿ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿ ಆರ್ ಸಿ ಬಿ ಆಟಗಾರರನ್ನು ಸ್ವಾಗತಿಸಿದಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ತರಾಟೆಗೆ ತೆಗೆದುಕೊಂಡ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಘಟನೆಯ ನಂತ್ರ ಮೊನ್ನೆ ರಾಜ್ಯ ಸಚಿವ ಸಂಪುಟ ಸಭೆಯನ್ನು ನಡೆಸಿದಂತ ಸಿಎಂ ಸಿದ್ಧರಾಮಯ್ಯ, ಈ ವೇಳೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾಗಿ … Continue reading RCB ಆಟಗಾರರನ್ನು ಸ್ವಾಗತಿಸಲು ನೀವ್ಯಾಕ್ರೀ ಹೋಗಿದ್ರಿ?: ಡಿಕೆಶಿ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ಧರಾಮಯ್ಯ