BIGG NEWS: ಚಿಕ್ಕಮಗಳೂರಿನ ಮೂಡಿಗೆರೆಯ ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ: ಮೋಟಮ್ಮ ಪುತ್ರಿಗೆ ಟಿಕೆಟ್‌ ನೀಡದಂತೆ ಮತ್ತೆ ʼಕೈʼ ಮುಖಂಡರ ಸಭೆ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಮಾಜಿ ಸಚಿವೆ ಮೋಟಮ್ಮ ಪುತ್ರಿ ನಯನಾ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. BIG BREAKING NEWS: ಬಂಡೆಮಠ ಶ್ರೀಗಳ ಆತ್ಮಹತ್ಯೆ ಕೇಸ್ :‌ ವೀರಶೈವ ಲಿಂಗಾಯತ ಮುಖಂಡನಿಗೆ ನೋಟಿಸ್ ನಯನಾಗೆ ಟಿಕೆಟ್‌ ನೀಡದಂತೆ ಮತ್ತೆ ಕಾಂಗ್ರೆಸ್‌ ಮುಖಂಡರು ಸಭೆ ನಡೆಸಿದ್ದಾರೆ. ಮೂಡಿಗೆರೆ ವಿಧಾನಸಭಾ ಕ್ಷೇತ್ರದ ವಸ್ತಾರೆಯಲ್ಲಿ ಕೈ ಮುಖಂಡರಿಂದ ಸಭೆ ನಡೆಯುತ್ತಿದೆ. ಸಭೆಯಲ್ಲಿ ಭಾಗಿಯಾಗಿದ್ದ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯರು ಮತ್ತು ಗ್ರಾಮ ಪಂಚಾಯತ್‌ ಸದಸ್ಯರು ಸಭೆಯಲ್ಲಿ … Continue reading BIGG NEWS: ಚಿಕ್ಕಮಗಳೂರಿನ ಮೂಡಿಗೆರೆಯ ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ: ಮೋಟಮ್ಮ ಪುತ್ರಿಗೆ ಟಿಕೆಟ್‌ ನೀಡದಂತೆ ಮತ್ತೆ ʼಕೈʼ ಮುಖಂಡರ ಸಭೆ