Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain Alert : ಜುಲೈ 11ರವರೆಗೂ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ : ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

07/07/2025 8:45 AM

ಒಂದು ವರ್ಷದಲ್ಲಿ ಮನೆ ಬಿಟ್ಟು ಓಡಿಹೋದ 16,000 ಅಪ್ರಾಪ್ತ ವಯಸ್ಕರನ್ನು ರಕ್ಷಿಸಿದ ರೈಲ್ವೆ

07/07/2025 8:40 AM

BREAKING : ರಾಜ್ಯದಲ್ಲಿ ಇನ್ಮುಂದೆ ‘ಆನ್ಲೈನ್ ಬೆಟ್ಟಿಂಗ್’ ಗೆ ನಿಷೇಧ : ಹೊಸ ಮಸೂದೆ ಸಿದ್ಧಪಡಿಸಿದ ಸರ್ಕಾರ

07/07/2025 8:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ನೇಹಾ ಹಿರೇಮಠ್’ ಕೊಲೆ ಬಗ್ಗೆ ಧ್ವನಿ ಎತ್ತೋ ಬಿಜೆಪಿ ‘ರುಕ್ಸಾನಾ’ ಬರ್ಬರ ಹತ್ಯೆ ಬಗ್ಗೆ ಏಕೆ ಇಲ್ಲ?– ದಿನೇಶ್ ಗುಂಡೂರಾವ್ ಪ್ರಶ್ನೆ
KARNATAKA

‘ನೇಹಾ ಹಿರೇಮಠ್’ ಕೊಲೆ ಬಗ್ಗೆ ಧ್ವನಿ ಎತ್ತೋ ಬಿಜೆಪಿ ‘ರುಕ್ಸಾನಾ’ ಬರ್ಬರ ಹತ್ಯೆ ಬಗ್ಗೆ ಏಕೆ ಇಲ್ಲ?– ದಿನೇಶ್ ಗುಂಡೂರಾವ್ ಪ್ರಶ್ನೆ

By kannadanewsnow0919/04/2024 8:33 PM

ಬೆಂಗಳೂರು: ನೇಹಾ ಹಿರೇಮಠ್ ಕೊಲೆಯ ಬಗ್ಗೆ ಬಿಜೆಪಿಯವರು ಇಷ್ಟೊಂದು ಸೊಲ್ಲೆತ್ತುತ್ತಿದ್ದಾರಲ್ಲ. ಅದೇ ಮಾರ್ಚ್.31ರಂದು ರುಕ್ಸಾನಾ ಎಂಬಾಕೆಯನ್ನು ಪ್ರೀತಿಸಲು ನಿರಾಕರಿಸಿದ್ದಕ್ಕೆ ಪ್ರದೀಪ್ ಎಂಬಾತ ಬರ್ಬರವಾಗಿ ಹತ್ಯೆ ಮಾಡಿದನಲ್ಲ ಆಗ ಯಾಕೆ ಬಿಜೆಪಿಯವರು ಧ್ವನಿ ಎತ್ತಲಿಲ್ಲ ಎಂಬುದಾಗಿ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

ಇಂದು ಸರಣಿ ಎಕ್ಸ್ ಮಾಡಿರುವಂತ ಅವರು, ಹುಬ್ಬಳ್ಳಿಯಲ್ಲಿ ನಿನ್ನೆ ನಡೆದಿರುವ ನೇಹಾ ಹಿರೇಮಠ್‌ರ ಬರ್ಬರ ಕೊಲೆ ಯಾವುದೇ ಕಾರಣಕ್ಕೂ ಕ್ಷಮಾರ್ಹವಲ್ಲ. ಅದೇ ರೀತಿ ಈ ಪ್ರಕರಣವನ್ನು ರಾಜಕೀಯಗೊಳಿಸುತ್ತಿರುವ ಬಿಜೆಪಿಯವರ ನಡೆಯೂ ಕೂಡ ಕ್ಷಮಾರ್ಹವಲ್ಲ. ನೇಹಾ ಪ್ರಕರಣವನ್ನು ರಾಜಕೀಯಗೊಳಿಸುತ್ತಿರುವ BJPಯವರಿಗೆ ಒಂದು ಪ್ರಶ್ನೆಯಿದೆ. ಕಳೆದ ಮಾರ್ಚ್ 31 ರಂದು ಪ್ರದೀಪ್ ಎಂಬಾತ ತಾನು ಪ್ರೀತಿಸುತ್ತಿದ್ದ 22 ವರ್ಷದ ರುಕ್ಸಾನಾ ಎಂಬ ಮಹಿಳೆಯನ್ನು ಬರ್ಬರವಾಗಿ ಕೊಂದು ತುಮಕೂರಿನಲ್ಲಿ ಸುಟ್ಟು ಹಾಕಿದ್ದ. ಜೊತೆಗೆ ಆಕೆಯ ಎಳೆಯ ಮಗುವನ್ನು ಬೆಂಗಳೂರಿನ ಕೈಗಾಡಿಯೊಂದರ ಮೇಲೆ ಅನಾಥವಾಗಿ‌ ಮಲಗಿಸಿ ಹೋಗಿದ್ದ. ಈ ಬಗ್ಗೆ BJPಯವರು ಇಲ್ಲಿಯವರೆಗೂ ಸೊಲ್ಲೆತ್ತಿಲ್ಲ. BJPಯವರ ಕಣ್ಣಿಗೆ ಈ ಪ್ರಕರಣ ಕ್ರೌರ್ಯದ ಪರಮಾವಧಿ ಎನ್ನಿಸಲಿಲ್ಲವೆ.? ಎಂದು ಕೇಳಿದ್ದಾರೆ.

1
ಹುಬ್ಬಳ್ಳಿಯಲ್ಲಿ ನಿನ್ನೆ ನಡೆದಿರುವ ನೇಹಾ ಹಿರೇಮಠ್‌ರ ಬರ್ಬರ ಕೊಲೆ ಯಾವುದೇ ಕಾರಣಕ್ಕೂ ಕ್ಷಮಾರ್ಹವಲ್ಲ.

ಅದೇ ರೀತಿ ಈ ಪ್ರಕರಣವನ್ನು ರಾಜಕೀಯಗೊಳಿಸುತ್ತಿರುವ @BJP4Karnataka ಯವರ ನಡೆಯೂ ಕೂಡ ಕ್ಷಮಾರ್ಹವಲ್ಲ.

ನೇಹಾ ಪ್ರಕರಣವನ್ನು ರಾಜಕೀಯಗೊಳಿಸುತ್ತಿರುವ BJPಯವರಿಗೆ ಒಂದು ಪ್ರಶ್ನೆಯಿದೆ.

ಕಳೆದ ಮಾರ್ಚ್ 31 ರಂದು ಪ್ರದೀಪ್ ಎಂಬಾತ…

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 19, 2024

ಫಯಾಜ್ ಎಂಬ ಕ್ರಿಮಿಯಿಂದ ಹತ್ಯೆಯಾದ ನೇಹಾ ಹಾಗೂ ಪ್ರದೀಪ್ ಎಂಬ ದುರುಳನಿಂದ ಕೊಲೆಯಾದ‌ ರುಕ್ಸಾನಾ ಎರಡೂ ಹೆಣ್ಣು ಜೀವಗಳೆ. ಹತ್ಯೆಯಾದ ನೇಹಾ ಪ್ರಕರಣವನ್ನು ರಾಜಕೀಯಗೊಳಿಸಿ ಬೆಂಕಿ ಹಚ್ಚಲು‌ ಪ್ರಯತ್ನಿಸುತ್ತಿರುವ BJPಯವರು ರುಕ್ಸಾನಾ ಪ್ರಕರಣದಲ್ಲೂ ಇದೇ ರೀತಿ ವರ್ತಿಸಿದ್ದರೆ ಭೇಷ್ ಎನ್ನಬಹುದಿತ್ತು. ಕೊಲೆಯಾದ ರುಕ್ಸಾನಾಳ ಬಗ್ಗೆ ಚುರುಕ್ ಎನ್ನದ BJPಯವರ ಕರುಳು‌ ನೇಹಾ ವಿಚಾರದಲ್ಲಿ ಮಾತ್ರ ಯಾಕೆ ಹೆಂಗರುಳಾಗಿದೆ.? ಕೊಲೆಯಾದವರ ಹಾಗೂ ಕೊಲೆ ಮಾಡಿದವರ ಧರ್ಮ ಇದಕ್ಕೆ ಕಾರಣವಲ್ಲವೇ.? ಎಂದಿದ್ದಾರೆ.

2
ಫಯಾಜ್ ಎಂಬ ಕ್ರಿಮಿಯಿಂದ ಹತ್ಯೆಯಾದ ನೇಹಾ ಹಾಗೂ ಪ್ರದೀಪ್ ಎಂಬ ದುರುಳನಿಂದ ಕೊಲೆಯಾದ‌ ರುಕ್ಸಾನಾ ಎರಡೂ ಹೆಣ್ಣು ಜೀವಗಳೆ.

ಹತ್ಯೆಯಾದ ನೇಹಾ ಪ್ರಕರಣವನ್ನು ರಾಜಕೀಯಗೊಳಿಸಿ ಬೆಂಕಿ ಹಚ್ಚಲು‌ ಪ್ರಯತ್ನಿಸುತ್ತಿರುವ BJPಯವರು ರುಕ್ಸಾನಾ ಪ್ರಕರಣದಲ್ಲೂ ಇದೇ ರೀತಿ ವರ್ತಿಸಿದ್ದರೆ ಭೇಷ್ ಎನ್ನಬಹುದಿತ್ತು.

ಕೊಲೆಯಾದ ರುಕ್ಸಾನಾಳ ಬಗ್ಗೆ ಚುರುಕ್…

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 19, 2024

ನೇಹಾ ಪ್ರಕರಣದಲ್ಲಿ ಬಿಜೆಪಿಯವರದ್ದು‌ ಮೊಸಳೆ ಕಣ್ಣೀರೆ ಹೊರತು ಬೇರೆನೂ ಅಲ್ಲ. ನೇಹಾ‌ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಆರೋಪಿಯನ್ನು ಬಂಧಿಸಿ ಕಾನೂನಿನ ಕುಣಿಕೆ ತೊಡಿಸಿದ್ದಾರೆ. ಇಂತಹ ಹೀನ ಕೃತ್ಯ ಎಸಗಿದ ಫಯಾಜ್ ಎಂಬ ದುರುಳನಿಗೆ ಗರಿಷ್ಠ ಶಿಕ್ಷೆಯಾಗುವಂತೆ ಮಾಡುವುದು ನಮ್ಮ ಉದ್ದೇಶವಾಗಿರಬೇಕು. ಹೆಣದ ಮೇಲೆ ರಾಜಕೀಯ ಮಾಡುವುದಲ್ಲ. ಹೀಗೆ ರಾಜಕೀಯ ಮಾಡುವುದರಿಂದ ನೊಂದ ನೇಹಾ ಕುಟುಂಬ ಇನ್ನಷ್ಟು ದುಃಖ ಹಾಗೂ ಮಾನಸಿಕ ಆಘಾತಗೊಳಗಾಗಲಿದೆ ಎಂಬ ಕನಿಷ್ಠ ಪ್ರಜ್ಞೆ BJPಯವರಿಗಿರಬೇಕು. ತೀರಾ ವಾಕರಿಕೆ ಬರುವಂತೆ ವರ್ತಿಸಬಾರದು ಎಂದು ಕಿಡಿಕಾರಿದ್ದಾರೆ.

3
ನೇಹಾ ಪ್ರಕರಣದಲ್ಲಿ @BJP4Karnataka ಯವರದ್ದು‌ ಮೊಸಳೆ ಕಣ್ಣೀರೆ ಹೊರತು ಬೇರೆನೂ ಅಲ್ಲ.

ನೇಹಾ‌ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಆರೋಪಿಯನ್ನು ಬಂಧಿಸಿ ಕಾನೂನಿನ ಕುಣಿಕೆ ತೊಡಿಸಿದ್ದಾರೆ.

ಇಂತಹ ಹೀನ ಕೃತ್ಯ ಎಸಗಿದ ಫಯಾಜ್ ಎಂಬ ದುರುಳನಿಗೆ ಗರಿಷ್ಠ ಶಿಕ್ಷೆಯಾಗುವಂತೆ ಮಾಡುವುದು ನಮ್ಮ ಉದ್ದೇಶವಾಗಿರಬೇಕು.

ಹೆಣದ ಮೇಲೆ ರಾಜಕೀಯ…

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 19, 2024

ನಾಳೆ ಪ್ರಧಾನಿಯವರ ಭೇಟಿಯಿಂದ ಕಾರ್ಯಕರ್ತರು ಮತದಾರರ ಉತ್ಸಾಹ ಇಮ್ಮಡಿ- ಬಿವೈ ವಿಜಯೇಂದ್ರ

ಕರ್ನಾಟಕಕ್ಕೆ ಅನ್ಯಾಯವಾದಾಗ ಪ್ರಜ್ವಲ್ ರೇವಣ್ಣ, ದೇವೇಗೌಡ ಬಾಯಿ ಬಿಟ್ಟಿಲ್ಲ: CM ಸಿದ್ಧರಾಮಯ್ಯ

Share. Facebook Twitter LinkedIn WhatsApp Email

Related Posts

Rain Alert : ಜುಲೈ 11ರವರೆಗೂ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ : ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

07/07/2025 8:45 AM1 Min Read

BREAKING : ರಾಜ್ಯದಲ್ಲಿ ಇನ್ಮುಂದೆ ‘ಆನ್ಲೈನ್ ಬೆಟ್ಟಿಂಗ್’ ಗೆ ನಿಷೇಧ : ಹೊಸ ಮಸೂದೆ ಸಿದ್ಧಪಡಿಸಿದ ಸರ್ಕಾರ

07/07/2025 8:37 AM2 Mins Read

BIG NEWS : ಸಾರ್ವಜನಿಕರಿಗೆ ಕೋಟ್ಯಂತರ ರೂ. ವಂಚನೆ ಆರೋಪ : ಕೇರಳ ಮೂಲದ ಫೈನಾನ್ಸ್ ಸಂಸ್ಥೆ ವಿರುದ್ಧ ‘FIR’ ದಾಖಲು

07/07/2025 8:22 AM1 Min Read
Recent News

Rain Alert : ಜುಲೈ 11ರವರೆಗೂ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ : ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

07/07/2025 8:45 AM

ಒಂದು ವರ್ಷದಲ್ಲಿ ಮನೆ ಬಿಟ್ಟು ಓಡಿಹೋದ 16,000 ಅಪ್ರಾಪ್ತ ವಯಸ್ಕರನ್ನು ರಕ್ಷಿಸಿದ ರೈಲ್ವೆ

07/07/2025 8:40 AM

BREAKING : ರಾಜ್ಯದಲ್ಲಿ ಇನ್ಮುಂದೆ ‘ಆನ್ಲೈನ್ ಬೆಟ್ಟಿಂಗ್’ ಗೆ ನಿಷೇಧ : ಹೊಸ ಮಸೂದೆ ಸಿದ್ಧಪಡಿಸಿದ ಸರ್ಕಾರ

07/07/2025 8:37 AM

Big News:ಇಂದು ಹಲವಾರು ದೇಶಗಳಿಗೆ ಸುಂಕ ಪತ್ರಗಳನ್ನು ಕಳುಹಿಸಲಿರುವ ಟ್ರಂಪ್ |Tariff Letters 

07/07/2025 8:22 AM
State News
KARNATAKA

Rain Alert : ಜುಲೈ 11ರವರೆಗೂ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ : ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

By kannadanewsnow0507/07/2025 8:45 AM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಮಳೆ ಹೆಚ್ಚಾಗಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಾನ್ಸೂನ್ ಚುರುಕಾಗಿದೆ. ಈಗಾಗಲೇ ಮಲೆನಾಡು ಹಾಗೂ ಕರಾವಳಿ…

BREAKING : ರಾಜ್ಯದಲ್ಲಿ ಇನ್ಮುಂದೆ ‘ಆನ್ಲೈನ್ ಬೆಟ್ಟಿಂಗ್’ ಗೆ ನಿಷೇಧ : ಹೊಸ ಮಸೂದೆ ಸಿದ್ಧಪಡಿಸಿದ ಸರ್ಕಾರ

07/07/2025 8:37 AM

BIG NEWS : ಸಾರ್ವಜನಿಕರಿಗೆ ಕೋಟ್ಯಂತರ ರೂ. ವಂಚನೆ ಆರೋಪ : ಕೇರಳ ಮೂಲದ ಫೈನಾನ್ಸ್ ಸಂಸ್ಥೆ ವಿರುದ್ಧ ‘FIR’ ದಾಖಲು

07/07/2025 8:22 AM

BREAKING : ರಾಜ್ಯದಲ್ಲಿ ರೇಣುಕಾಸ್ವಾಮಿ ರೀತಿ ಮತ್ತೊಂದು ಅಮಾನುಷ ಕೃತ್ಯ : ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಹಲ್ಲೆ!

07/07/2025 8:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.