Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Facebook Twitter Instagram
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    • STATE
    • KARNATAKA
    • INDIA
    • WORLD
    • SPORTS
      • CRICKET
      • OTHER SPORTS
    • FILM
      • SANDALWOOD
      • BOLLYWOOD
      • OTHER FILM
    • LIFE STYLE
      • BEAUTY TIPS
    • BUSINESS
    • JOBS
    • CORONA VIRUS
    • AUTOMOBILE
      • BIKE-REVIEWS
      • CAR-REVIEWS
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Home » ನಾಡದ್ರೋಹಿ ಸಚಿವ ಉಮೇಶ್ ಕತ್ತಿ ಸಂಪುಟದಿಂದ ವಜಾ ಮಾಡಿ – ದಿನೇಶ್ ಗುಂಡೂರಾವ್ ಆಗ್ರಹ
    KARNATAKA

    ನಾಡದ್ರೋಹಿ ಸಚಿವ ಉಮೇಶ್ ಕತ್ತಿ ಸಂಪುಟದಿಂದ ವಜಾ ಮಾಡಿ – ದಿನೇಶ್ ಗುಂಡೂರಾವ್ ಆಗ್ರಹ

    By Kannada NewsJune 24, 10:24 am

    ಬೆಂಗಳೂರು: ನಾಡದ್ರೋಹಿ ಸಚಿವ ಉಮೇಶ್ ಕತ್ತಿ ಸಂಪುಟದಲ್ಲಿರಲು ಯಾವ ಅರ್ಹತೆಯೂ ಇಲ್ಲ. ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ತಮ್ಮ ಮಾತೃಭಾಷೆ, ಈ ನೆಲದ ಅಸ್ಮಿತೆ, ಏಕೀಕರಣದ ಚಳವಳಿಯ ಐತಿಹಾಸಿಕ ಹಿನ್ನೆಲೆಯ ಬಗ್ಗೆ ಗೌರವವಿದ್ದರೆ ಸಚಿವ ಉಮೇಶ್ ಕತ್ತಿಯವರನ್ನು ( Minister Umesh Katti ) ಕೂಡಲೇ ಸಂಪುಟದಿಂದ ವಜಾ ಮಾಡಲಿ. ಇಲ್ಲವೇ ತಾವೂ ನಾಡದ್ರೋಹಿ ಎಂದು ಬಹಿರಂಗವಾಗಿ ಒಪ್ಪಿಕೊಳ್ಳಲಿ ಎಂಬುದಾಗಿ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ( Dinesh Gundu Rao ) ಗುಡುಗಿದ್ದಾರೆ.

    4
    ನಾಡದ್ರೋಹಿ ಸಚಿವ ಉಮೇಶ್ ಕತ್ತಿ ಸಂಪುಟದಲ್ಲಿರಲು ಯಾವ ಅರ್ಹತೆಯೂ ಇಲ್ಲ.@CMofKarnataka ಬೊಮ್ಮಾಯಿಯವರಿಗೆ ತಮ್ಮ ಮಾತೃಭಾಷೆ, ಈ ನೆಲದ ಅಸ್ಮಿತೆ, ಏಕೀಕರಣದ ಚಳವಳಿಯ ಐತಿಹಾಸಿಕ ಹಿನ್ನೆಲೆಯ ಬಗ್ಗೆ ಗೌರವವಿದ್ದರೆ ಸಚಿವ ಉಮೇಶ್ ಕತ್ತಿಯವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಲಿ.
    ಇಲ್ಲವೇ ತಾವೂ ನಾಡದ್ರೋಹಿ ಎಂದು ಬಹಿರಂಗವಾಗಿ ಒಪ್ಪಿಕೊಳ್ಳಲಿ.

    — Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 23, 2022

    ಈ ಬಗ್ಗೆ ಟ್ವಿಟ್ ( Twitter ) ಮಾಡಿರುವ ಅವರು, ರಾಜ್ಯ ಒಡೆಯಲು MES ಪುಂಡರು ತುದಿಗಾಲಲ್ಲಿ ನಿಂತಿದ್ದಾರೆ. ಬೆಳಗಾವಿ MES ಪುಂಡರ ಆಪರೇಟಿಂಗ್ ಸೆಂಟರ್. ಉಮೇಶ್ ಕತ್ತಿ ಇಂತಹ ಸೂಕ್ಷ್ಮ ಪ್ರದೇಶ ಬೆಳಗಾವಿಯಲ್ಲೇ ರಾಜ್ಯ ಒಡೆಯುವ ಮಾತಾನಾಡಿದ್ಯಾಕೆ? ಉಮೇಶ್ ಕತ್ತಿಯವರು MES ನವರ ಜೊತೆ‌ ಗುಪ್ತ ವಿವಾಹ ಮಾಡಿಕೊಂಡಿದ್ದಾರೆಯೇ? MES ಜೊತೆಗಿನ ಅಕ್ರಮ ಸಂಬಂಧವನ್ನು ಸಕ್ರಮಗೊಳಿಸಲು ಈ ಹೇಳಿಕೆಯೆ? ಎಂದು ಪ್ರಶ್ನಿಸಿದ್ದಾರೆ.

    3
    ರಾಜ್ಯ ಒಡೆಯಲು MES ಪುಂಡರು ತುದಿಗಾಲಲ್ಲಿ ನಿಂತಿದ್ದಾರೆ.
    ಬೆಳಗಾವಿ MES ಪುಂಡರ ಆಪರೇಟಿಂಗ್ ಸೆಂಟರ್.
    ಉಮೇಶ್ ಕತ್ತಿ ಇಂತಹ ಸೂಕ್ಷ್ಮ ಪ್ರದೇಶ ಬೆಳಗಾವಿಯಲ್ಲೇ ರಾಜ್ಯ ಒಡೆಯುವ ಮಾತಾನಾಡಿದ್ಯಾಕೆ?
    ಉಮೇಶ್ ಕತ್ತಿಯವರು MES ನವರ ಜೊತೆ‌ ಗುಪ್ತ ವಿವಾಹ ಮಾಡಿಕೊಂಡಿದ್ದಾರೆಯೇ?
    MES ಜೊತೆಗಿನ ಅಕ್ರಮ ಸಂಬಂಧವನ್ನು ಸಕ್ರಮಗೊಳಿಸಲು ಈ ಹೇಳಿಕೆಯೆ?

    — Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 23, 2022

    ಪದೇ ಪದೇ ಪ್ರತ್ಯೇಕ ರಾಜ್ಯದ ಮಾತಾನಾಡುವ ಸಚಿವ ಉಮೇಶ್ ಕತ್ತಿಯವರು ನಾಡದ್ರೋಹಿಯಲ್ಲದೆ‌ ಮತ್ತೇನು? ಉಮೇಶ್ ಕತ್ತಿಯವರಿಗೆ ಕರ್ನಾಟಕದಲ್ಲಿ ಇರಲು ಸಂಕಟವಾದರೆ ರಾಜ್ಯ ಬಿಟ್ಟು ತೊಲಗಲಿ. ನಮ್ಮಲ್ಲಿ ಉತ್ತರ‌ ಕರ್ನಾಟಕ-ದಕ್ಷಿಣ ಕರ್ನಾಟಕ ಎಂಬ ಬೇಧವಿಲ್ಲ.‌ ತಾಯಿನುಡಿ ಕನ್ನಡ ಮಾತಾಡುವವರೆಲ್ಲಾ ಕನ್ನಡಿಗರೇ, ಇಲ್ಲೇ ಹುಟ್ಟಿ ಬಾಳುವವರೆಲ್ಲಾ ಕನ್ನಡಿಗರೇ ಎಂದಿದ್ದಾರೆ.

    1
    ಪದೇ ಪದೇ ಪ್ರತ್ಯೇಕ ರಾಜ್ಯದ ಮಾತಾನಾಡುವ ಸಚಿವ ಉಮೇಶ್ ಕತ್ತಿಯವರು ನಾಡದ್ರೋಹಿಯಲ್ಲದೆ‌ ಮತ್ತೇನು?
    ಉಮೇಶ್ ಕತ್ತಿಯವರಿಗೆ ಕರ್ನಾಟಕದಲ್ಲಿ ಇರಲು ಸಂಕಟವಾದರೆ ರಾಜ್ಯ ಬಿಟ್ಟು ತೊಲಗಲಿ.
    ನಮ್ಮಲ್ಲಿ ಉತ್ತರ‌ ಕರ್ನಾಟಕ-ದಕ್ಷಿಣ ಕರ್ನಾಟಕ ಎಂಬ ಬೇಧವಿಲ್ಲ.‌
    ತಾಯಿನುಡಿ ಕನ್ನಡ ಮಾತಾಡುವವರೆಲ್ಲಾ ಕನ್ನಡಿಗರೇ, ಇಲ್ಲೇ ಹುಟ್ಟಿ ಬಾಳುವವರೆಲ್ಲಾ ಕನ್ನಡಿಗರೇ

    — Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 23, 2022

    ಉಮೇಶ್ ಕತ್ತಿಯವರು ಪ್ರತ್ಯೇಕ ರಾಜ್ಯದ ಕೂಗು ಹಬ್ಬಿಸುತ್ತಿರುವ ಹಿಂದಿನ ಉದ್ದೇಶವೇನು? ಪ್ರತ್ಯೇಕ ರಾಜ್ಯವಾದರೆ ಹಾಳೂರಿಗೆ ಉಳಿದವನೆ ಗೌಡ ಎಂಬಂತೆ‌ ಗೌಡಿಕೆ ಮೆರೆಯುವ ಹುನ್ನಾರವೇ? ನಿಜವಾದ ಕನ್ನಡಿಗರ‌್ಯಾರು ಕರ್ನಾಟಕ ಇಬ್ಭಾಗವಾಗುವುದನ್ನು ಬಯಸುವುದಿಲ್ಲ. ಕತ್ತಿಯವರು ತಲೆಹರಟೆ ಮಾಡುವುದನ್ನು ಬಿಟ್ಟು ಏಕೀಕರಣದ ಹೋರಾಟದ ಹಿನ್ನೆಲೆ ತಿಳಿಯಲಿ ಎಂದು ವಾಗ್ದಾಳಿ ನಡೆಸಿದ್ದಾರೆ.

    2
    ಉಮೇಶ್ ಕತ್ತಿಯವರು ಪ್ರತ್ಯೇಕ ರಾಜ್ಯದ ಕೂಗು ಹಬ್ಬಿಸುತ್ತಿರುವ ಹಿಂದಿನ ಉದ್ದೇಶವೇನು?
    ಪ್ರತ್ಯೇಕ ರಾಜ್ಯವಾದರೆ ಹಾಳೂರಿಗೆ ಉಳಿದವನೆ ಗೌಡ ಎಂಬಂತೆ‌ ಗೌಡಿಕೆ ಮೆರೆಯುವ ಹುನ್ನಾರವೇ?
    ನಿಜವಾದ ಕನ್ನಡಿಗರ‌್ಯಾರು ಕರ್ನಾಟಕ ಇಬ್ಭಾಗವಾಗುವುದನ್ನು ಬಯಸುವುದಿಲ್ಲ. ಕತ್ತಿಯವರು ತಲೆಹರಟೆ ಮಾಡುವುದನ್ನು ಬಿಟ್ಟು ಏಕೀಕರಣದ ಹೋರಾಟದ ಹಿನ್ನೆಲೆ ತಿಳಿಯಲಿ.

    — Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 23, 2022



    breaking news kannada latest news kannada news kannada news live kannada news now kannada online news kannadanews kannadanewsnow dot com kannadanewsnow.com kannadanewsnowdotcom karnataka latest news karnataka news latest news
    best web service company
    Share. Facebook Twitter LinkedIn WhatsApp Email

    Related Posts

    ಜನೌಷಧಿ ಮಳಿಗೆ ತೆರೆಯಲು ಅರ್ಜಿ ಆಹ್ವಾನ

    July 03, 9:53 pm

    BREAKING NEWS: ಮಹಿಳಾ ಹಾಕಿ ವಿಶ್ವಕಪ್: ಭಾರತ-ಇಂಗ್ಲೆಂಡ್ 1-1 ಡ್ರಾ | Women’s Hockey World Cup

    July 03, 9:49 pm

    CBSE 10th Result 2022: ನಾಳೆ ಸಿಬಿಎಸ್ಇ ಫಲಿತಾಂಶ ಪ್ರಕಟ: ಈ ವಿಧಾನ ಅನುಸರಿಸಿ, ಫಲಿತಾಂಶ ವೀಕ್ಷಿಸಿ

    July 03, 9:27 pm
    Recent News

    ಜನೌಷಧಿ ಮಳಿಗೆ ತೆರೆಯಲು ಅರ್ಜಿ ಆಹ್ವಾನ

    July 03, 9:53 pm

    BREAKING NEWS: ಮಹಿಳಾ ಹಾಕಿ ವಿಶ್ವಕಪ್: ಭಾರತ-ಇಂಗ್ಲೆಂಡ್ 1-1 ಡ್ರಾ | Women’s Hockey World Cup

    July 03, 9:49 pm

    CBSE 10th Result 2022: ನಾಳೆ ಸಿಬಿಎಸ್ಇ ಫಲಿತಾಂಶ ಪ್ರಕಟ: ಈ ವಿಧಾನ ಅನುಸರಿಸಿ, ಫಲಿತಾಂಶ ವೀಕ್ಷಿಸಿ

    July 03, 9:27 pm

    ನಿಮ್ಗೆ ಗೊತ್ತಾ.? ‘SC, ST ಸಮುದಾಯ’ದ ಹೆಣ್ಣುಮಕ್ಕಳ ಮದುವೆಗೆ, ಶವಸಂಸ್ಕಾರಕ್ಕೆ ‘ಗ್ರಾಪಂ’ಯಿಂದ ಸಿಗುತ್ತೆ ‘5 ಸಾವಿರ ಸಹಾಯಧನ’

    July 03, 9:16 pm
    State News
    KARNATAKA

    ಜನೌಷಧಿ ಮಳಿಗೆ ತೆರೆಯಲು ಅರ್ಜಿ ಆಹ್ವಾನ

    By Kannada NewsJuly 03, 9:53 pm0

    ಹಾವೇರಿ: ಜಿಲ್ಲೆಯ ಜಿಲ್ಲಾ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜನೌಷಧಿ ಮಳಿಗೆ ತೆರೆಯಲು…

    ನಿಮ್ಗೆ ಗೊತ್ತಾ.? ‘SC, ST ಸಮುದಾಯ’ದ ಹೆಣ್ಣುಮಕ್ಕಳ ಮದುವೆಗೆ, ಶವಸಂಸ್ಕಾರಕ್ಕೆ ‘ಗ್ರಾಪಂ’ಯಿಂದ ಸಿಗುತ್ತೆ ‘5 ಸಾವಿರ ಸಹಾಯಧನ’

    July 03, 9:16 pm

    ರಾಜಕಾಲುವೆ ಮೇಲೆ ಕಟ್ಟಿದ ಅರಮನೆ, ಮಾಲ್‌ʼಗಳ ಮೇಲೆ ಬುಲ್ಡೋಜರ್‌ ಹೋಗಲ್ಲ, ಬಡವರ ಮನೆಗಳ ಮೇಲೆ ಹರಿಯುತ್ತದೆ – HDK ಕಿಡಿ

    July 03, 8:55 pm

    ಶಿಕ್ಷಕ ಪ್ರಶಸ್ತಿ: ಅರ್ಜಿ ಸಲ್ಲಿಕೆ ಅವಧಿ ಜು.10ರವರೆಗೆ ವಿಸ್ತರಣೆ

    July 03, 8:19 pm

    kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

    Quick Links
    • State
    • Karnataka
    • India
    • World
    • Sports
    • Film
    • Lifestyle
    • Business
    • Jobs
    • Corona Virus
    • Automobile
    contact us

    kannadanewsnow@gmail.com

    FOLLOW US

    breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

    • Home
    • Lifestyle
    • Buy Now
    Copyright © 2022 | All Right Reserved | kannadanewsnow.com
    Digital Partner Blueline Computers

    Type above and press Enter to search. Press Esc to cancel.