ಸಹೋದರನ ಟಿಕೆಟ್ ವಂಚನೆ ಕೇಸ್: ಪ್ರಲ್ಹಾದ್ ಜೋಶಿ ರಾಜೀನಾಮೆಗೆ ಸಚಿವ ದಿನೇಶ್ ಗುಂಡೂರಾವ್ ಆಗ್ರಹ

ಬೆಂಗಳೂರು: ಪ್ರಲ್ಹಾದ್ ಜೋಶಿಯವರ ಸಹೋದರ ಗೋಪಾಲ್ ಜೋಶಿಯರ ಮೇಲೆ ಟಿಕೆಟ್ ವಂಚನೆ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಸಚಿವ ಪ್ರಲ್ಹಾದ್ ಜೋಶಿಯವರ ರಾಜೀನಾಮೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಗೋಪಾಲ್ ಜೋಶಿಯವರು ಪ್ರಲ್ಹಾದ್ ಜೋಶಿಯವರ ಜೊತೆಗೆ ಇದ್ದಾರೆ ಎಂಬುದು ಹುಬ್ಬಳ್ಳಿ ಭಾಗದ ಜನರಿಗೆ ಗೊತ್ತಿರುವ ಸಂಗತಿ. ಸಹೋದರ ಗೋಪಾಲ್ ಜೋಶಿಯವರ ಮೇಲೆ ಬಂದಿರುವ ಆರೋಪ, ನನಗೆ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನುಣಿಚಿಕೊಳ್ಳುವುದು ಸರಿಯಲ್ಲ. … Continue reading ಸಹೋದರನ ಟಿಕೆಟ್ ವಂಚನೆ ಕೇಸ್: ಪ್ರಲ್ಹಾದ್ ಜೋಶಿ ರಾಜೀನಾಮೆಗೆ ಸಚಿವ ದಿನೇಶ್ ಗುಂಡೂರಾವ್ ಆಗ್ರಹ