ಧಾರವಾಡ ಲೋಕಸಭಾ ಕ್ಷೇತ್ರ ಸ್ವತಂತ್ರ ಅಭ್ಯರ್ಥಿಯಾಗಿ ದಿಂಗಾಲೇಶ್ವರ ಶ್ರೀ ನಾಮಪತ್ರ ಸಲ್ಲಿಕೆ

ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸಿಡಿದೆದ್ದಿರುವಂತ ದಿಂಗಾಲೇಶ್ವರಶ್ರೀಗಳು, ಇಂದು ಅಧಿಕರೃತವಾಗಿ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ. ಮೆರವಣಿಗೆ ಇಲ್ಲದೇ ಸಾಂಕೇತಿಕವಾಗಿ ಧಾರವಾಡದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದಂತ ದಿಂಗಾಲೇಶ್ವರ ಶ್ರೀಗಳು, ಧಾರವಾಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಕೇವಲ ನಾಲ್ವರು ಬೆಂಬಲಿಗರೊಂದಿಗೆ ಆಗಮಿಸಿ, ಧಾರವಾಡದ ಡಿಸಿ ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ದಿಂಗಾಲೇಶ್ವರ ಶ್ರೀಗಳು ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಈ ಬಳಿಕ ಮೆರವಣಿಗೆ ಸ್ಥಳಕ್ಕೆ ತೆರಳಿದಂತ ಅವರು, ಧಾರವಾಡದ ಕಾರ್ಪೋರೇಷನ್ ವೃತ್ತದಿಂದ … Continue reading ಧಾರವಾಡ ಲೋಕಸಭಾ ಕ್ಷೇತ್ರ ಸ್ವತಂತ್ರ ಅಭ್ಯರ್ಥಿಯಾಗಿ ದಿಂಗಾಲೇಶ್ವರ ಶ್ರೀ ನಾಮಪತ್ರ ಸಲ್ಲಿಕೆ