ಧಾರವಾಡದ ಲೋಕಸಭಾ ಚುನಾವಣೆಯಲ್ಲಿ ‘ಫಿಕ್ಸಿಂಗ್’ ಆಗಿದೆ : ದಿಂಗಾಲೇಶ್ವರ ಸ್ವಾಮೀಜಿ ಗಂಭೀರ ಆರೋಪ

ದಾವಣಗೆರೆ : ಧಾರವಾಡದಲ್ಲಿ ಲೋಕಸಭಾ ಚುನಾವಣೆಯಲ್ಲಿ ಫಿಕ್ಸಿಂಗ್ ಆಗಿದೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಪ್ರಹ್ಲಾದ ಜೋಶಿ ಅವರೇ ಆಯ್ಕೆ ಮಾಡಿದ್ದಾರೆ ಎಂದು ಧಾರವಾಡ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಫಕ್ಕಿರ ದಿಂಗಾಲೇಶ್ವರ ಸ್ವಾಮೀಜಿ ಗಂಭೀರವಾದ ಆರೋಪ ಮಾಡಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಹನಗವಾಡಿ ಪಂಚಮಸಾಲಿ ಗುರುಪೀಠದಲ್ಲಿ ಮಾತನಾಡಿದ ಅವರು, ಲಿಂಗಾಯತ ನಾಯಕರನ್ನು ತುಳಿಯುವುದರಲ್ಲಿ ಪ್ರಹ್ಲಾದ ಜೋಶಿ ಪ್ರಮುಖ ಪಾತ್ರವಿದೆ ಎಂದು ಹನಗವಾಡಿಯ ಪಂಚಮಸಾಲಿ ಪೀಠದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆ ನೀಡಿದರು. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹಣಕಾಡಿಯ … Continue reading ಧಾರವಾಡದ ಲೋಕಸಭಾ ಚುನಾವಣೆಯಲ್ಲಿ ‘ಫಿಕ್ಸಿಂಗ್’ ಆಗಿದೆ : ದಿಂಗಾಲೇಶ್ವರ ಸ್ವಾಮೀಜಿ ಗಂಭೀರ ಆರೋಪ