ಇಂದೇ ‘ಯುವನಿಧಿ’ಗೆ ಡಿಪ್ಲೋಮಾ, ಪದವೀಧರರು ನೊಂದಾಯಿಸಿ: ನಾಳೆಯಿಂದ ‘ಭತ್ಯೆ’ ಪಡೆಯರಿ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ , ರಾಜ್ಯದ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ  ಯುವ ನಿಧಿ ಯೋಜನೆಯ ನೊಂದಣಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ನಾಳೆ ಜನವರಿ 12 ರಂದು ಯೋಜನೆಗೆ ಶಿವಮೊಗ್ಗ ನಗರದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಯೋಜನೆಗೆ ನೊಂದಣಿಯಾಗಿರುವ  ಎಲ್ಲ ಅಭ್ಯರ್ಥಿಗಳ ಖಾತೆಗೆ ನಾಳೆ ದಿನ ಮೊದಲ ತಿಂಗಳ ಹಣ ಜಮೆ ಆಗಲಿದೆ. ಈ ಯೋಜನೆಯು ಕರ್ನಾಟಕ ರಾಜ್ಯ ಸರ್ಕಾರವು ಪದವಿ ಹಾಗೂ ಡಿಪ್ಲೋಮಾ … Continue reading ಇಂದೇ ‘ಯುವನಿಧಿ’ಗೆ ಡಿಪ್ಲೋಮಾ, ಪದವೀಧರರು ನೊಂದಾಯಿಸಿ: ನಾಳೆಯಿಂದ ‘ಭತ್ಯೆ’ ಪಡೆಯರಿ