ಅಭಿಮಾನಿಗಳಿಗೆ ನಿರಾಸೆಯ ಸುದ್ದಿ: ಬೆಂಗಳೂರಲ್ಲಿ RCB ತಂಡದ ವಿಜಯೋತ್ಸವ ಮೆರವಣಿಗೆ ರದ್ದು | RCB Victory Parade

ಬೆಂಗಳೂರು: 2025 ರ ಐಪಿಎಲ್ ಗೆಲುವಿನ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವ ಮೆರವಣಿಗೆಯನ್ನು ಬೆಂಗಳೂರಿನಲ್ಲಿ ರದ್ದುಗೊಳಿಸಲಾಗಿದೆ. 18 ವರ್ಷಗಳ ದೀರ್ಘ ಕಾಯುವಿಕೆಯ ನಂತರ ಪ್ರೀತಿ ಜಿಂಟಾ ಅವರ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಜಿಂಕ್ಸ್ ಅನ್ನು ಮುರಿದು ಐಪಿಎಲ್ ಟ್ರೋಫಿಯನ್ನು ಎತ್ತಿಹಿಡಿಯಿತು. ಈ ತಂಡವನ್ನು ಬೆಂಗಳೂರಲ್ಲಿ ತೆರೆದ ವಾಹನದಲ್ಲಿ ಮೆರೆವಣಿ ಮಾಡುವ ಮೂಲಕ ವಿಜಯೋತ್ಸವ ಆಚರಿಸಲು ಸರ್ಕಾರ ತೀರ್ಮಾನಿಸಿತ್ತು. ಆದರೇ ಇದರಿಂದ ಬೆಂಗಳೂರಲ್ಲಿ ಸಂಚಾರ ದಟ್ಟಣೆ ಉಂಟಾಗಲಿದೆ. … Continue reading ಅಭಿಮಾನಿಗಳಿಗೆ ನಿರಾಸೆಯ ಸುದ್ದಿ: ಬೆಂಗಳೂರಲ್ಲಿ RCB ತಂಡದ ವಿಜಯೋತ್ಸವ ಮೆರವಣಿಗೆ ರದ್ದು | RCB Victory Parade