ST ಸೋಮಶೇಖರ್, ಶಿವರಾಂ ಹೆಬ್ಬಾರ್ ವಿರುದ್ಧ ಶಿಸ್ತು ಕ್ರಮ : ರಾಜ್ಯ BJP ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಹೇಳಿಕೆ

ಹುಬ್ಬಳ್ಳಿ : ಈ ತಿಂಗಳ ಅಂತ್ಯದಲ್ಲಿ ಇಬ್ಬರು ST ಸೋಮಶೇಖರ್ ಹಾಗು ಶಿವರಾಂ ಹೆಬ್ಬಾರ್ ವಿರುದ್ಧ ಶಿಸ್ತು ಕ್ರಮ ಆಗುತ್ತದೆ. ಪಕ್ಷದ್ರೋಹ ಕೆಲಸ ಮಾಡಿದ ಇಬ್ಬರೂ ಶಾಸಕರು ವಿರುದ್ಧ ಶಿಸ್ತು ಕ್ರಮವಾಗುತ್ತದೆ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಹೇಳಿಕೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿರುವ ಎಲ್ಲಾ ಗೊಂದಲಕ್ಕೆ ಈ ತಿಂಗಳ ಅಂತ್ಯಕ್ಕೆ ತೆರೆ ಬೀಳುತ್ತದೆ ವಿಧಾನಸಭೆ ಚುನಾವಣೆಯ ನಂತರ ಶಾಸಕರಾದ ಎಸ್ ಟಿ ಸೋಮಶೇಖರ್ ಹಾಗೂ … Continue reading ST ಸೋಮಶೇಖರ್, ಶಿವರಾಂ ಹೆಬ್ಬಾರ್ ವಿರುದ್ಧ ಶಿಸ್ತು ಕ್ರಮ : ರಾಜ್ಯ BJP ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಹೇಳಿಕೆ