ಚುನಾವಣೆ ಕುರಿತು ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚೆ – ಬಿ.ವೈ ವಿಜಯೇಂದ್ರ

ಬೆಂಗಳೂರು: ಇವತ್ತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾಜೀ ಅವರನ್ನು ಭೇಟಿ ಮಾಡಿ ಮುಂದೆ ಬರುವ ವಿಧಾನಪರಿಷತ್ ಚುನಾವಣಾ ಅಭ್ಯರ್ಥಿಗಳ ವಿಚಾರ ಹಾಗೂ ರಾಜ್ಯಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೇರೆ ಬೇರೆ ವಿಷಯಗಳ ಚರ್ಚೆ ಮಾಡಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ದೆಹಲಿಯÀಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾನು ರಾಜ್ಯಾಧ್ಯಕ್ಷನಾಗಿ ಎಲ್ಲರನ್ನು ಜೊತೆ ಸೇರಿಸಿಕೊಂಡು ಪಕ್ಷವನ್ನು ಮುನ್ನಡೆಸುತ್ತಿರುವ ಕುರಿತು ನಡ್ಡಾಜೀ ಅವರು ಸಂತಸ ಸೂಚಿಸಿದ್ದಾರೆ. ಕರ್ನಾಟಕ … Continue reading ಚುನಾವಣೆ ಕುರಿತು ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚೆ – ಬಿ.ವೈ ವಿಜಯೇಂದ್ರ