BREAKING: ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ಹೈಕೋರ್ಟ್ ನಿಂದ CBI ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಳ್ಳುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಗುರುವಾರ ‘ನಿರ್ವಹಿಸಲು ಸಾಧ್ಯವಿಲ್ಲ’ ಎಂದು ಹೇಳಿದೆ. ಈ ಮೂಲಕ ಸಿಬಿಐ ಸಲ್ಲಿಸಿದ್ದಂತ ಅರ್ಜಿಯನ್ನು ವಜಾಗೊಳಿಸಿದೆ. ಶಿವಕುಮಾರ್ ಅವರ ಅಕ್ರಮ ಆಸ್ತಿಗಳ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಳ್ಳುವ ಕಾಂಗ್ರೆಸ್ ಸರ್ಕಾರದ 2023ರ ನವೆಂಬರ್ 28ರ ನಿರ್ಧಾರ ಮತ್ತು 2023ರ ಡಿಸೆಂಬರ್ 26ರಂದು ಕರ್ನಾಟಕ ಲೋಕಾಯುಕ್ತಕ್ಕೆ ತನಿಖೆಗೆ ಒಪ್ಪಿಸಿದ್ದ ರಾಜ್ಯ ಸರ್ಕಾರದ … Continue reading BREAKING: ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ಹೈಕೋರ್ಟ್ ನಿಂದ CBI ಸಲ್ಲಿಸಿದ್ದ ಅರ್ಜಿ ವಜಾ