ದೇವಸ್ಥಾನದ ಪೂಜೆ ವಿಚಾರಕ್ಕೆ ಸಹೋದರರ ನಡುವೆ ಮಾರಾಮಾರಿ
ರಾಯಚೂರು: ಜಿಲ್ಲೆಯಲ್ಲಿ ದೇವಸ್ಥಾನದ ಪೂಜೆ ವಿಚಾರಕ್ಕೆ ಇಬ್ಬರು ಸಹೋದರರ ನಡುವೆ ಮಾರಾಮಾರಿ ನಡೆದಿರುವಂತ ಘಟನೆ ನಡೆದಿದೆ. ಈ ಘಟನೆಯಲ್ಲಿ ಹಲವರಿಗೆ ಗಾಯವಾಗಿದೆ. ರಾಯಚೂರು ಜಿಲ್ಲೆಯ ವಡವಟ್ಟಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ರಂಗನಾಥ ದೇವಸ್ಥಾನದ ಪೂಜೆ ವಿಚಾರಕ್ಕೆ ವೆಂಕಟೇಶ್, ಸಹೋದರ ತಿಮ್ಮಯ್ಯ ಕಿರಿಕ್ ಮಾಡಿದ್ದಾರೆ ಎಂಬುದಾಗಿ ವೆಂಕಟೇಶ್, ನಾಗರಾಜ್, ಸುಮಿತ್ರಾ ಎಂಬುವರ ಮೇಲೆ ಆರೋಪಿಸಿದ್ದಾರೆ. ಗಲಾಟೆ ತಾರಕಕ್ಕೇರಿದಂತ ಸಂದರ್ಭದಲ್ಲಿ ಎರಡು ಕುಟುಂಬದವರು ದೊಣ್ಣೆ, ಕಟ್ಟಿಗೆಗಳಿಂದ ಹೊಡೆದಾಡಿಕೊಂಡಿದ್ದಾರೆ. ಎರಡು ಕುಟಂಬಗಳ ಹೊಡೆದಾಟದಲ್ಲಿ ಹಲವರಿಗೆ ಗಾಯವಾಗಿದೆ. ಫ್ರಾನ್ಸ್ ನಲ್ಲಿ ಚಾಂಪಿಯನ್ಸ್ ಲೀಂಗ್ … Continue reading ದೇವಸ್ಥಾನದ ಪೂಜೆ ವಿಚಾರಕ್ಕೆ ಸಹೋದರರ ನಡುವೆ ಮಾರಾಮಾರಿ
Copy and paste this URL into your WordPress site to embed
Copy and paste this code into your site to embed