BIGG NEWS: ಹೊಸಕೋಟೆಯ ಕಾಂಗ್ರೆಸ್‌ ಪಕ್ಷದಲ್ಲಿ ಭಿನ್ನಮತ ಸ್ಫೋಟ; ಸಭೆಯಲ್ಲಿ ಶಾಸಕ ಶರತ್‌ ಬಚ್ಚೇಗೌಡ ಟಿಕೆಟ್‌ ನೀಡದಂತೆ ಆಗ್ರಹ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಉ ಹೊಸಕೋಟೆ ವಿಧಾಸಭಾ ಕ್ಷೇತ್ರದ ಶಾಸಕ ಶರತ್‌ ಬಚ್ಚೇಗೌಡ ವಿರುದ್ಧ ಮೂಲ ಕಾಂಗ್ರೆಸಿಗರು ಆಕ್ರೋಶ ಹೊರಗೆ ಹಾಕಿದ್ದಾರೆ. BIGG NEWS: ಹಿಮಾಚಲ ಪ್ರದೇಶ ಕಾಂಗ್ರೆಸ್ ಮಧ್ಯಾಹ್ನ ಶಾಸಕಾಂಗ ಪಕ್ಷದ ಸಭೆ; ಇಂದೇ ಮುಖ್ಯಮಂತ್ರಿ ನಿರ್ಧಾರ ಸಾಧ್ಯತೆ   ಮೂಲ ಕಾಂಗ್ರೆಸ್‌ ನಾಯಕರನ್ನು ಕಡೆಗಣಿಸಿ ಬೆಂಬಲಿಗರಿಗೆ ಹೆಚ್ಚು ಮನ್ನಣೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಸಬೆಯಲ್ಲಿ ಈ ಬಾರಿ ಶರತ್‌ ಗೆ ಟಿಕೆಟ್ ಕೊಡದಂತೆ ಮುಖಂಡರು ಒತ್ತಾಯಿಸಿದರು ಈ ವೇಳೆ ಬಚ್ಚೇಗೌಡ ಬೆಂಬಲಿಗರು ಮತ್ತು … Continue reading BIGG NEWS: ಹೊಸಕೋಟೆಯ ಕಾಂಗ್ರೆಸ್‌ ಪಕ್ಷದಲ್ಲಿ ಭಿನ್ನಮತ ಸ್ಫೋಟ; ಸಭೆಯಲ್ಲಿ ಶಾಸಕ ಶರತ್‌ ಬಚ್ಚೇಗೌಡ ಟಿಕೆಟ್‌ ನೀಡದಂತೆ ಆಗ್ರಹ