Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಸಾಗರದ ಕುದುರೂರಲ್ಲಿ ಯಶಸ್ವಿಯಾಗಿ ನಡೆದ ಧರ್ಮಸ್ಥಳ ಸಂಘದ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

13/11/2025 3:23 PM

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ

13/11/2025 3:17 PM

ಕೆಪಿಎಂಇ ನಿಯಮ ಉಲ್ಲಂಘಿಸಿದ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಡಿಸಿ ಆದೇಶ

13/11/2025 3:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ
KARNATAKA

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ

By kannadanewsnow0913/11/2025 3:17 PM

ಕಲಬುರ್ಗಿ: ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನಕ್ಕೆ ಕಲಬುರ್ಗಿ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿಯನ್ನು ನೀಡಿದೆ. ಹೀಗಾಗಿ ನವೆಂಬರ್.16ರಂದು ಕಲಬುರ್ಗಿಯ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನಕ್ಕೆ ಅವಕಾಶ ಸಿಕ್ಕಂತೆ ಆಗಿದೆ.

ಕಲಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನಕ್ಕೆ ಕಲಬುರ್ಗಿ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ. ಕೇವಲ 300 ಕಾರ್ಯಕರ್ತರ ಪಥಸಂಚಲನಕ್ಕೆ ಸರ್ಕಾರದಿಂದ ಅನುಮತಿ ನೀಡಲಾಗಿದೆ.

ಈ ಕುರಿತು ಕಲಬುರ್ಗಿ ಹೈಕೋರ್ಟ್ ಪೀಠಕ್ಕೆ ಎಜಿ ಶಶಿಕಿರಣ್ ಶೆಟ್ಟಿ ಕೂಡ ಮಾಹಿತಿ ನೀಡಿದ್ದಾರೆ. 800 ಜನರಿಗೆ ಅನುಮತಿ ಕೇಳಲಾಗಿತ್ತು. ಆದರೇ 300 ಜನರಿಗೆ ಅನುಮತಿ ನೀಡಲಾಗಿದೆ. 800 ಜನರಿಗೆ ಅನುಮತಿ ನೀಡಲು ಹಿರಿಯ ವಕೀಲ ಅರುಣ್ ಶ್ಯಾಮ್ ಮನವಿ ಮಾಡಿದ್ದಾರೆ. ಆದರೇ ಸರ್ಕಾರವು 300 ಕಾರ್ಯಕರ್ತರು 25 ಬ್ಯಾಂಡ್ ವಾದಕರಿಗೆ ಅನುಮತಿ ನೀಡಿದೆ ಎಂಬುದಾಗಿ ಹೇಳಿದರು.

ಕೆಲವೆಡೆ 100 ರಿಂದ 150 ಜನರ ಪಥಸಂಚಲನ ನಡೆಸಲಾಗಿದೆ. ಎಲ್ಲಾ ಅಂಶಗಳನ್ನು ಪರಿಗಣಿಸಲಾಗಿದೆ ಎಂಬುದಾಗಿ ಎಜಿ ಶಶಿಕಿರಣ್ ಶೆಟ್ಟಿ ನ್ಯಾಯಪೀಠದ ಗಮನಕ್ಕೆ ತಂದರು. ಈ ವೇಳೆ ಬ್ಯಾಂಡ್ ವಾದಕರ ಸಂಖ್ಯೆ 50ಕ್ಕೆ ಏರಿಸಲು ಹೈಕೋರ್ಟ್ ಸೂಚಿಸಿತು.

‘BEd ವ್ಯಾಸಂಗ’ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್: ‘ದಾಖಲೆಗಳ ಪರಿಶೀಲನೆ’ಗೆ ಮತ್ತೊಂದು ಅವಕಾಶ

Good News ; ಉದ್ಯೋಗಿಗಳಿಗೆ ಸಿಹಿ ಸುದ್ದಿ ; EPFO ಮಹತ್ವದ ನಿರ್ಧಾರ, ಈಗ ಸ್ವಯಂಚಾಲಿತ ಹೊಸ ಖಾತೆಗೆ ‘PF ಹಣ’ ವರ್ಗಾವಣೆ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸಾಗರದ ಕುದುರೂರಲ್ಲಿ ಯಶಸ್ವಿಯಾಗಿ ನಡೆದ ಧರ್ಮಸ್ಥಳ ಸಂಘದ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

13/11/2025 3:23 PM1 Min Read

ಕೆಪಿಎಂಇ ನಿಯಮ ಉಲ್ಲಂಘಿಸಿದ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಡಿಸಿ ಆದೇಶ

13/11/2025 3:11 PM2 Mins Read

BREAKING: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ಶಾಕ್: ಪೋಕ್ಸೋ ಕೇಸ್ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಕಾರ

13/11/2025 3:07 PM1 Min Read
Recent News

ಶಿವಮೊಗ್ಗ: ಸಾಗರದ ಕುದುರೂರಲ್ಲಿ ಯಶಸ್ವಿಯಾಗಿ ನಡೆದ ಧರ್ಮಸ್ಥಳ ಸಂಘದ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

13/11/2025 3:23 PM

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ

13/11/2025 3:17 PM

ಕೆಪಿಎಂಇ ನಿಯಮ ಉಲ್ಲಂಘಿಸಿದ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಡಿಸಿ ಆದೇಶ

13/11/2025 3:11 PM

BREAKING: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ಶಾಕ್: ಪೋಕ್ಸೋ ಕೇಸ್ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಕಾರ

13/11/2025 3:07 PM
State News
KARNATAKA

ಶಿವಮೊಗ್ಗ: ಸಾಗರದ ಕುದುರೂರಲ್ಲಿ ಯಶಸ್ವಿಯಾಗಿ ನಡೆದ ಧರ್ಮಸ್ಥಳ ಸಂಘದ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

By kannadanewsnow0913/11/2025 3:23 PM KARNATAKA 1 Min Read

ಶಿವಮೊಗ್ಗ:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಗರ ಯೋಜನಾ ಕಚೇರಿಯ ತುಮರಿ ವಲಯದ ಒಕ್ಕೂಟದ ಪದಾಧಿಕಾರಿಗಳ ಕಾರ್ಯಾಗಾರವು ಸಾಗರ…

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ

13/11/2025 3:17 PM

ಕೆಪಿಎಂಇ ನಿಯಮ ಉಲ್ಲಂಘಿಸಿದ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಡಿಸಿ ಆದೇಶ

13/11/2025 3:11 PM

BREAKING: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ಶಾಕ್: ಪೋಕ್ಸೋ ಕೇಸ್ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಕಾರ

13/11/2025 3:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.