Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

RCP ಕಾಲ್ತುಳಿತ ಪ್ರಕರಣ: ಹೀಗಿದೆ ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ನೀಡಿದ ಉತ್ತರದ ಹೈಲೈಟ್ಸ್

22/08/2025 4:23 PM

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಗೆ ಜಿಲ್ಲಾಡಳಿತದಿಂದ ಆಹ್ವಾನ: ಸಿಎಂ ಸಿದ್ದರಾಮಯ್ಯ

22/08/2025 4:20 PM

BREAKING ; ಬಿಹಾರದಲ್ಲಿ ಏಷ್ಯಾದ ಅತ್ಯಂತ ಅಗಲವಾದ ‘ಆರು ಪಥದ ಸೇತುವೆ’ ಉದ್ಘಾಟಿಸಿದ ಪ್ರಧಾನಿ ಮೋದಿ

22/08/2025 4:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಗೆ ಜಿಲ್ಲಾಡಳಿತದಿಂದ ಆಹ್ವಾನ: ಸಿಎಂ ಸಿದ್ದರಾಮಯ್ಯ
KARNATAKA

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಗೆ ಜಿಲ್ಲಾಡಳಿತದಿಂದ ಆಹ್ವಾನ: ಸಿಎಂ ಸಿದ್ದರಾಮಯ್ಯ

By kannadanewsnow0922/08/2025 4:20 PM

ಬೆಂಗಳೂರು: ಈ ಬಾರಿ ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನು ಬುಕರ್ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದು, ಜಿಲ್ಲಾಡಳಿತದ ವತಿಯಿಂದ ಬಾನು ಮುಷ್ತಾಕ್ ಅವರನ್ನು ಗೌರವದಿಂದ ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಾನು ಮುಷ್ತಾಕ್ ಅವರ ಕೃತಿ ಎದೆಯ ಹಣತೆಗೆ ಬುಕರ್ ಪ್ರಶಸ್ತಿ ದೊರೆತಿದ್ದು, ಕರ್ನಾಟಕದ ಲೇಖಕಿಗೆ ಈ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ರೈತ ಸಂಘ, ಕನ್ನಡ ಚಳವಳಿಯ ಜೊತೆಗೆ ಹೋರಾಟದ ಹಿನ್ನೆಲೆಯುಳ್ಳ ಬಾನು ಮುಷ್ತಾಕ್, ಪ್ರಗತಿಪರ ಚಿಂತಕರೂ ಆಗಿದ್ದಾರೆ ಎಂದರು. ಈ ಬಾರಿ ಶಾಸ್ತ್ರದ ಪ್ರಕಾರ ಹನ್ನೊಂದು ದಿನ ದಸರಾ ನಡೆಯಲಿದೆ. ಅಕ್ಟೋಬರ್ 2 ರಂದು ವಿಜಯದಶಮಿ ಎಂದರು.

ರಕ್ಷಣಾ ಸಚಿವರಿಗೆ ಪತ್ರ

ಮೈಸೂರು ದಸರಾ ಸಂದರ್ಭದಲ್ಲಿ ವೈಮಾನಿಕ ಪ್ರದರ್ಶನಕ್ಕೆ ಅನುಮತಿ ದೊರೆತಿದ್ದು, ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರು ದಸರಾ ವೀಕ್ಷಣಗೆ ಆಗಮಿಸಬೇಕೆಂದು ಪತ್ರ ಬರೆದಿದ್ದೇನೆ ಎಂದರು.

ಆ. 29 ರಂದು ಪಾದಯಾತ್ರೆಯಲ್ಲಿ ಭಾಗಿ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಬಿಹಾರದಲ್ಲಿ ಮತಗಳ್ಳತನ ನಡೆದಿರುವುದನ್ನು ವಿರೋಧಿಸಿ 16 ದಿನಗಳ ಪಾದಯಾತ್ರೆಯನ್ನು ಕೈಗೊಂಡಿದ್ದು, ಈ ತಿಂಗಳ 29 ರಂದು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದೇನೆ ಎಂದರು.

ಲೋಕಸಭೆಯಲ್ಲಿ 30 ದಿನಗಳ ಕಾಲ ಜೈಲು ಶಿಕ್ಷೆಗೊಳಗಾದ ಪ್ರಧಾನ ಮಂತ್ರಿ ಮುಖ್ಯಮಂತ್ರಿಗಳನ್ನು ವಜಾ ಮಾಡುವ ಮಸೂದೆ ಬಗ್ಗೆ ಮಾತನಾಡಿ, ಮಸೂದೆಯನ್ನು ಸದನ ಸಮಿತಿಗೆ ಶಿಫಾರಸ್ಸು ಮಾಡಲಾಗಿದೆ ಎಂದರು.

‘BMTC ಬಸ್ ಚಾಲಕ’ರೇ ಹುಷಾರ್.! ಅಪಘಾತ ಮಾಡಿದ್ರೆ ಸಸ್ಪೆಂಡ್, ಕೆಲಸದಿಂದ ವಜಾ, ಇಂದಿನಿಂದಲೇ ಹೊಸ ರೂಲ್ಸ್

ರಾಜ್ಯದಲ್ಲಿ ‘ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆ’ ಕಡ್ಡಾಯ: ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ

Share. Facebook Twitter LinkedIn WhatsApp Email

Related Posts

RCP ಕಾಲ್ತುಳಿತ ಪ್ರಕರಣ: ಹೀಗಿದೆ ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ನೀಡಿದ ಉತ್ತರದ ಹೈಲೈಟ್ಸ್

22/08/2025 4:23 PM7 Mins Read

‘BMTC ಬಸ್ ಚಾಲಕ’ರೇ ಹುಷಾರ್.! ಅಪಘಾತ ಮಾಡಿದ್ರೆ ಸಸ್ಪೆಂಡ್, ಕೆಲಸದಿಂದ ವಜಾ, ಇಂದಿನಿಂದಲೇ ಹೊಸ ರೂಲ್ಸ್

22/08/2025 4:00 PM2 Mins Read

BREAKING: BMTC ಬಸ್ ಚಾಲಕರಿಗೆ ಹೊಸ ನಿಯಮ ಜಾರಿ: ಎರಡು ಸಲ ಅಪಘಾತವೆಸಗಿದ್ರೆ ಕೆಲಸದಿಂದಲೇ ವಜಾ

22/08/2025 3:47 PM1 Min Read
Recent News

RCP ಕಾಲ್ತುಳಿತ ಪ್ರಕರಣ: ಹೀಗಿದೆ ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ನೀಡಿದ ಉತ್ತರದ ಹೈಲೈಟ್ಸ್

22/08/2025 4:23 PM

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಗೆ ಜಿಲ್ಲಾಡಳಿತದಿಂದ ಆಹ್ವಾನ: ಸಿಎಂ ಸಿದ್ದರಾಮಯ್ಯ

22/08/2025 4:20 PM

BREAKING ; ಬಿಹಾರದಲ್ಲಿ ಏಷ್ಯಾದ ಅತ್ಯಂತ ಅಗಲವಾದ ‘ಆರು ಪಥದ ಸೇತುವೆ’ ಉದ್ಘಾಟಿಸಿದ ಪ್ರಧಾನಿ ಮೋದಿ

22/08/2025 4:14 PM

‘BMTC ಬಸ್ ಚಾಲಕ’ರೇ ಹುಷಾರ್.! ಅಪಘಾತ ಮಾಡಿದ್ರೆ ಸಸ್ಪೆಂಡ್, ಕೆಲಸದಿಂದ ವಜಾ, ಇಂದಿನಿಂದಲೇ ಹೊಸ ರೂಲ್ಸ್

22/08/2025 4:00 PM
State News
KARNATAKA

RCP ಕಾಲ್ತುಳಿತ ಪ್ರಕರಣ: ಹೀಗಿದೆ ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ನೀಡಿದ ಉತ್ತರದ ಹೈಲೈಟ್ಸ್

By kannadanewsnow0922/08/2025 4:23 PM KARNATAKA 7 Mins Read

ಬೆಂಗಳೂರು: RCP ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸರ್ಕಾರದ ಉತ್ತರದ ಹೈಲೈಟ್ಸ್ ಮುಂದೆ ಓದಿ.…

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಗೆ ಜಿಲ್ಲಾಡಳಿತದಿಂದ ಆಹ್ವಾನ: ಸಿಎಂ ಸಿದ್ದರಾಮಯ್ಯ

22/08/2025 4:20 PM

‘BMTC ಬಸ್ ಚಾಲಕ’ರೇ ಹುಷಾರ್.! ಅಪಘಾತ ಮಾಡಿದ್ರೆ ಸಸ್ಪೆಂಡ್, ಕೆಲಸದಿಂದ ವಜಾ, ಇಂದಿನಿಂದಲೇ ಹೊಸ ರೂಲ್ಸ್

22/08/2025 4:00 PM

BREAKING: BMTC ಬಸ್ ಚಾಲಕರಿಗೆ ಹೊಸ ನಿಯಮ ಜಾರಿ: ಎರಡು ಸಲ ಅಪಘಾತವೆಸಗಿದ್ರೆ ಕೆಲಸದಿಂದಲೇ ವಜಾ

22/08/2025 3:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.