ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಗೆ ಜಿಲ್ಲಾಡಳಿತದಿಂದ ಆಹ್ವಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಈ ಬಾರಿ ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನು ಬುಕರ್ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದು, ಜಿಲ್ಲಾಡಳಿತದ ವತಿಯಿಂದ ಬಾನು ಮುಷ್ತಾಕ್ ಅವರನ್ನು ಗೌರವದಿಂದ ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಾನು ಮುಷ್ತಾಕ್ ಅವರ ಕೃತಿ ಎದೆಯ ಹಣತೆಗೆ ಬುಕರ್ ಪ್ರಶಸ್ತಿ ದೊರೆತಿದ್ದು, ಕರ್ನಾಟಕದ ಲೇಖಕಿಗೆ ಈ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ರೈತ ಸಂಘ, ಕನ್ನಡ ಚಳವಳಿಯ ಜೊತೆಗೆ ಹೋರಾಟದ ಹಿನ್ನೆಲೆಯುಳ್ಳ ಬಾನು … Continue reading ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಗೆ ಜಿಲ್ಲಾಡಳಿತದಿಂದ ಆಹ್ವಾನ: ಸಿಎಂ ಸಿದ್ದರಾಮಯ್ಯ