Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘UAE’ಯಲ್ಲಿ ನಡೆದ ರಸಾಯನಶಾಸ್ತ್ರ ಒಲಿಂಪಿಯಾಡ್ 2025ರಲ್ಲಿ ಭಾರತಕ್ಕೆ ಭರ್ಜರಿ ಗೆಲುವು, 4 ಪದಕ

16/07/2025 7:26 PM

BREAKING : ಬಾಹ್ಯಾಕಾಶ ಪಯಣ ಮುಗಿಸಿ ಮನೆಗೆ ಮರಳಿದ ‘ಶುಭಾಂಶು ಶುಕ್ಲಾ’, ಕುಟುಂಬಸ್ಥರಿಂದ ಆತ್ಮೀಯ ಸ್ವಾಗತ

16/07/2025 7:15 PM

BIG NEWS: ನವೆಂಬರ್ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ: ಶಾಸಕ ಜನಾರ್ದನ ರೆಡ್ಡಿ ಸ್ಪೋಟಕ ಭವಿಷ್ಯ

16/07/2025 7:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ: 2024-25ನೇ ಸಾಲಿನ ‘ಜಿಲ್ಲಾಮಟ್ಟದ ಕ್ರೀಡಾಕೂಟ’ಕ್ಕೆ ಡೇಟ್ ಫಿಕ್ಸ್
KARNATAKA

ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ: 2024-25ನೇ ಸಾಲಿನ ‘ಜಿಲ್ಲಾಮಟ್ಟದ ಕ್ರೀಡಾಕೂಟ’ಕ್ಕೆ ಡೇಟ್ ಫಿಕ್ಸ್

By kannadanewsnow0922/02/2025 6:15 AM

ಬೆಂಗಳೂರು: 2024-25ನೇ ಸಾಲಿನ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಆಯೋಜಿಸಲು ದಿನಾಂಕ ಘೋಷಣೆ ಮಾಡಲಾಗಿದೆ.

ಈ ಬಗ್ಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2024-25ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಉಲ್ಲೇಖ (1)ರ ಸರ್ಕಾರಿ ಆದೇಶದಲ್ಲಿ 2023-24 ಹಾಗೂ 2024-25ನೇ ಸಾಲಿನ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಸರ್ಕಾರದಿಂದ ಬಿಡುಗಡೆಯಾದ ರೂ.200.00 ಲಕ್ಷಗಳನ್ನು ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಈಗಾಗಲೇ ಬಿಡುಗಡೆ ಮಾಡಲಾಗಿರುತ್ತದೆ’ ಹಾಗೊ ದಿನಾಂಕ 7-08-2025 ರಿಂದ 9-08-2025 ರವರೆಗೂ 2023-24 ಹಾಗೂ 2024- 25 ನೇ ಸಾಲಿನ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಬೆಂಗಳೂರಿನಲ್ಲಿ ಜರುಗಿರುತ್ತದೆ ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ ದಿನಾಂಕ: 03-02-2025ರಂದು ಮಾನ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ 2024-25ನೇ ಸಾಲಿನ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಜಿಲ್ಲಾ ಮಟ್ಟದಲ್ಲಿ ಆಯೋಜಿಸುವ ಸಂಬಂಧ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಹಾಗೂ ಸಂಘದ ಪದಾಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಾಗಿದ್ದು ಜಿಲ್ಲಾ ಮಟ್ಟದಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟಗಳನ್ನು ಸಂಘಟಿಸುವಂತೆ ಮನವಿ ಮಾಡಿರುತ್ತಾರೆ ಎಂದು ತಿಳಿಸಿದ್ದಾರೆ.

2024-25 ನೇ ಸಾಲಿನಲ್ಲಿ ಜಿಲ್ಲಾ ಪಂಚಾಯತ್ ವಲಯದಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಕೆಲವು ಜಿಲ್ಲೆಗಳಲ್ಲಿ ಅನುದಾನವನ್ನು ಮೀಸಲಿಟ್ಟಿರುವುದನ್ನು ಕೆಲವು ಸಹಾಯಕ ನಿರ್ದೇಶಕರು ಆಯುಕ್ತಾಲಯದ ಗಮನಕ್ಕೆ ತಂದಿರುತ್ತಾರೆ ಎಂದು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ಎಲ್ಲಾ ಜಿಲ್ಲೆಗಳ ಉಪ/ಸಹಾಯಕ ನಿರ್ದೇಶಕರುಗಳು ಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಸಂಬಂಧಪಟ್ಟ ಜಿಲ್ಲೆಗಳ ಪಂಚಾಯತ್‌ನ ಜಿಲ್ಲಾ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸದರಿ ವಿಷಯದ ಕುರಿತು ಚರ್ಚಿಸಿ, ಅನುದಾನವು ವ್ಯಪಗತವಾಗದಂತೆ 2025ನೇ ಮಾರ್ಚ್ ಅಂತ್ಯದೊಳಗೆ ಎಲ್ಲಾ ಜಿಲ್ಲೆಗಳಲ್ಲಿ ಅನುಬಂಧ-01 ರಲ್ಲಿ ತಿಳಿಸಿರುವಂತೆ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ನಿಯಮಾವಳಿಗಳನ್ವಯ ಆಯೋಜಿಸಲು ಈ ಮೂಲಕ ಸೂಚಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS: ನವೆಂಬರ್ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ: ಶಾಸಕ ಜನಾರ್ದನ ರೆಡ್ಡಿ ಸ್ಪೋಟಕ ಭವಿಷ್ಯ

16/07/2025 7:06 PM1 Min Read

ತಮ್ಮ ವಿರುದ್ಧದ ಆರೋಪಗಳಿಗೆ ಸಾಗರದ ‘ಉಳ್ಳೂರು ಪಿಡಿಒ ಹರ್ಷವರ್ಧನ್’ ಹೇಳಿದ್ದೇನು ಗೊತ್ತಾ?

16/07/2025 6:41 PM3 Mins Read

‘ಇನ್ಸ್ ಸ್ಟಾಗ್ರಾಮ್’ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!

16/07/2025 6:37 PM1 Min Read
Recent News

‘UAE’ಯಲ್ಲಿ ನಡೆದ ರಸಾಯನಶಾಸ್ತ್ರ ಒಲಿಂಪಿಯಾಡ್ 2025ರಲ್ಲಿ ಭಾರತಕ್ಕೆ ಭರ್ಜರಿ ಗೆಲುವು, 4 ಪದಕ

16/07/2025 7:26 PM

BREAKING : ಬಾಹ್ಯಾಕಾಶ ಪಯಣ ಮುಗಿಸಿ ಮನೆಗೆ ಮರಳಿದ ‘ಶುಭಾಂಶು ಶುಕ್ಲಾ’, ಕುಟುಂಬಸ್ಥರಿಂದ ಆತ್ಮೀಯ ಸ್ವಾಗತ

16/07/2025 7:15 PM

BIG NEWS: ನವೆಂಬರ್ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ: ಶಾಸಕ ಜನಾರ್ದನ ರೆಡ್ಡಿ ಸ್ಪೋಟಕ ಭವಿಷ್ಯ

16/07/2025 7:06 PM

BREAKING: ಕೃಷ್ಣಾ ನದಿ ನ್ಯಾಯಮಂಡಳಿಯ ಅವಧಿ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ

16/07/2025 6:56 PM
State News
KARNATAKA

BIG NEWS: ನವೆಂಬರ್ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ: ಶಾಸಕ ಜನಾರ್ದನ ರೆಡ್ಡಿ ಸ್ಪೋಟಕ ಭವಿಷ್ಯ

By kannadanewsnow0916/07/2025 7:06 PM KARNATAKA 1 Min Read

ಮಂಗಳೂರು: ಇದೇ ನವೆಂಬರ್ ಒಳಗೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು…

ತಮ್ಮ ವಿರುದ್ಧದ ಆರೋಪಗಳಿಗೆ ಸಾಗರದ ‘ಉಳ್ಳೂರು ಪಿಡಿಒ ಹರ್ಷವರ್ಧನ್’ ಹೇಳಿದ್ದೇನು ಗೊತ್ತಾ?

16/07/2025 6:41 PM

‘ಇನ್ಸ್ ಸ್ಟಾಗ್ರಾಮ್’ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!

16/07/2025 6:37 PM

ಶೀಘ್ರವೇ ಕರ್ನಾಟಕದಲ್ಲಿ ‘ಜೈವಿಕ ಇಂಧನ ನೀತಿ’ ಜಾರಿ: ಸಚಿವ ಪ್ರಿಯಾಂಕ್ ಖರ್ಗೆ

16/07/2025 5:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.