ದೆಹಲಿಯಲ್ಲಿ’ED’ ವಿಚಾರಣೆಗೆ ಹಾಜರಾದ ಡಿ.ಕೆ ಸಹೋದರರು

ನವದೆಹಲಿ :  ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,  ಸಹೋದರ ಡಿ.ಕೆ.ಸುರೇಶ್ ಅವರು ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಇಡಿ ವಿಚಾರಣೆಗೆ ಸಂಬಂದಿಸಿದಂತೆ ಅಧಿಕಾರಿಗಳು ನಮ್ಮ ಮೇಲಿದ್ದ ಪ್ರಕರಣಗಳ ಜತೆಗೆ ಬೇರೆ ಪ್ರಕರಣಗಳ ವಿಚಾರವಾಗಿಯೂ ಸಮನ್ಸ್ ನೀಡಿದ್ದು, ಈ ಯಾತ್ರೆ ಮುಗಿದ ನಂತರ ವಿಚಾರಣೆಗೆ ಹಾಜರಾಗುವುದಾಗಿ ನಾವು ಕಾಲಾವಕಾಶ ಕೋರಿದ್ದೆವು. ಆದರೆ ಇಂದು ಮತ್ತೆ ಇಡಿ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದು,. ನಾವು ಕಾನೂನು ರೂಪಿಸುವವರಾಗಿದ್ದು, ನಾವು ಕಾನೂನಿಗೆ ಗೌರವ ನೀಡಬೇಕಿದೆ. ಈ ಯಾತ್ರೆಯನ್ನು … Continue reading ದೆಹಲಿಯಲ್ಲಿ’ED’ ವಿಚಾರಣೆಗೆ ಹಾಜರಾದ ಡಿ.ಕೆ ಸಹೋದರರು