ಆ.15ರಂದು 1 ಲಕ್ಷ ಜನರು ರಾಷ್ಟ್ರಧ್ವಜ ಹಿಡಿದು ಪಾದಯಾತ್ರೆ – ಡಿ.ಕೆ ಶಿವಕುಮಾರ್

ಬೆಂಗಳೂರು: ಆ.15 ರಂದು ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ. 1 ಲಕ್ಷ ಜನ ರಾಷ್ಟ್ರಧ್ವಜ ( National Flag ) ಹಿಡಿದು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದವರೆಗೂ ಪಾದಯಾತ್ರೆ ಮಾಡಲಾಗುವುದು. ಇದು ಪಕ್ಷಾತೀತ ಕಾರ್ಯಕ್ರಮವಾಗಿದ್ದು, ಎಲ್ಲ ವರ್ಗದ ಜನರು ಕುಟುಂಬ ಹಾಗೂ ಸ್ನೋಹಿತರ ಸಮೇತ ಭಾಗವಹಿಸಬಹುದು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( KPCC President DK Shivakumar ) ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗಾಂಧೀಜಿ ಅವರು ಹಾಕಿಕೊಟ್ಟ … Continue reading ಆ.15ರಂದು 1 ಲಕ್ಷ ಜನರು ರಾಷ್ಟ್ರಧ್ವಜ ಹಿಡಿದು ಪಾದಯಾತ್ರೆ – ಡಿ.ಕೆ ಶಿವಕುಮಾರ್