BIG BREAKING NEWS: ನಾನು-ಡಿಕೆ ಶಿವಕುಮಾರ್ ಒಟ್ಟಾಗಿದ್ದೇವೆ, ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ – ಸಿದ್ಧರಾಮಯ್ಯ ಸ್ಪಷ್ಟನೆ

ದಾವಣಗೆರೆ: ನನ್ನ ಹಾಗೂ ಡಿಕೆ ಶಿವಕುಮಾರ್ ( DK Shivakumar ) ನಡುವೆ ಭಿನ್ನಾಭಿಪ್ರಾಯವಿದೆ. ಅವರಿಗೆ ಸಿದ್ಧರಾಮೋತ್ಸವಕ್ಕೆ ವಿರೋಧವಿದೆ ಎಂಬುದಾಗಿ ಹಲವರು ಹೇಳುತ್ತಿದ್ದರು. ಆದ್ರೇ ಇದೆಲ್ಲಾ ಸುಳ್ಳು. ನಾನು ಮತ್ತು ಡಿಕೆ ಶಿವಕುಮಾರ್ ಜೊತೆಯಾಗೇ ಇದ್ದೇವೆ. ಅವರು ನಾವು ಒಟ್ಟಾಗಿಯೇ ಮುಂದಿನ ಚುನಾವಣೆ ಎದುರಿಸಲಿದ್ದೇವೆ. ನಮ್ಮ ಉದ್ದೇಶ ಕೋಮುವಾದಿ ಬಿಜೆಪಿ ಈ ರಾಜ್ಯದಿಂದ ಓಡಿಸಿ, ಕಾಂಗ್ರೆಸ್ ಸರ್ಕಾರವನ್ನು ( Congress Government ) ಅಸ್ಥಿತ್ವಕ್ಕೆ ತರೋದೆ ಆಗಿದೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ( Siddaramaiah ) … Continue reading BIG BREAKING NEWS: ನಾನು-ಡಿಕೆ ಶಿವಕುಮಾರ್ ಒಟ್ಟಾಗಿದ್ದೇವೆ, ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ – ಸಿದ್ಧರಾಮಯ್ಯ ಸ್ಪಷ್ಟನೆ