BREAKING NEWS : ವಿದೇಶಕ್ಕೆ ತೆರಳಲು ಅನುಮತಿ ಕೋರಿ ‘ಡಿಕೆಶಿ’ ಮನವಿ : ನ.26 ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಯ ಇಡಿ ವಿಶೇಷ ಕೋರ್ಟ್ ಗೆ ಹಾಜರಾಗಿದ್ದಾರೆ. ಡಿಕೆಶಿ ಮೇಲಿರುವ ಅಕ್ರಮ ಹಣ ವರ್ಗಾವಣೆ ಆರೋಪದ ಕುರಿತು ದೆಹಲಿಯ ವಿಶೇಷ ಇಡಿ ಕೋರ್ಟ್ ನಲ್ಲಿ ನ್ಯಾ,ವಿಕಾಸ್ ಧುಲ್ ಎದುರು ಡಿಕೆಶಿ ಹಾಜರಾಗಿದ್ದಾರೆ. ನಂತರ ಕೋರ್ಟ್ ನಲ್ಲಿ ಡಿಕೆ ಶಿವಕುಮಾರ್ ವಿದೇಶ ಪ್ರವಾಕ್ಕೆ ( ದುಬೈ) ತೆರಳಲು ಅನುಮತಿ ಕೋರಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು ನ.26 ರಂದು ವಿಚಾರಣೆ ನಡೆಸಲಾಗುತ್ತದೆ ಎಂದು ಹೇಳಿ ವಿಚಾರಣೆ … Continue reading BREAKING NEWS : ವಿದೇಶಕ್ಕೆ ತೆರಳಲು ಅನುಮತಿ ಕೋರಿ ‘ಡಿಕೆಶಿ’ ಮನವಿ : ನ.26 ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
Copy and paste this URL into your WordPress site to embed
Copy and paste this code into your site to embed