BIGG NEWS: ಹಿರಿಯ ಕಾಂಗ್ರೆಸ್‌ ಮುಖಂಡ ಬಿ.ಕೆ.ಪುಟ್ಟಸ್ವಾಮಿ ನಿಧನಕ್ಕೆ ಡಿ.ಕೆ ಶಿವಕುಮಾರ್‌ ಸಂತಾಪ

ಬೆಂಗಳೂರು: ಹಿರಿಯ ಕಾಂಗ್ರೆಸ್‌ ಮುಖಂಡ , ಮಂಡ್ಯ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ.ಕೆ.ಪುಟ್ಟಸ್ವಾಮಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. BIG NEWS: ಎಸ್‌ ಪಿ ಸಂಜೀವ ಪಾಟೀಲ್‌ ನಕಲಿ ಇನ್‌ ಸ್ಟಾಗ್ರಾಂ ಖಾತೆ; ಹಣ ಪೀಕುತ್ತೀರುವ ಖದೀಮರು   ಮಳವಳ್ಳಿ ಪಿಎಲ್‌ ಡಿ ಬ್ಯಾಂಕ್‌ ಮಾಜಿ ನಿರ್ದೇಶಕರು, ತಾಲೂಕು ಬೋರ್ಡ್ ಮಾಜಿ ಸದಸ್ಯರು, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷರು ಆಗಿದ್ದ ಪುಟ್ಟಸ್ವಾಮಿ ಅವರು ನೇರ ನಡೆ, ನುಡಿಯ ವ್ಯಕ್ತಿತ್ವ ಹೊಂದಿದ್ದರು.ಕಾಂಗ್ರೆಸ್ ಪಕ್ಷದ ನಿಷ್ಠಾವಂತ … Continue reading BIGG NEWS: ಹಿರಿಯ ಕಾಂಗ್ರೆಸ್‌ ಮುಖಂಡ ಬಿ.ಕೆ.ಪುಟ್ಟಸ್ವಾಮಿ ನಿಧನಕ್ಕೆ ಡಿ.ಕೆ ಶಿವಕುಮಾರ್‌ ಸಂತಾಪ