ಬೆಂಗಳೂರು, ನೀರಾವರಿ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಪ್ರಧಾನಿ ಮೋದಿ ಬಳಿ ಬೇಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ನವದೆಹಲಿ : “ಗಿಫ್ಟ್ ಸಿಟಿ ಮಾದರಿಯಲ್ಲಿ ಬೆಂಗಳೂರನ್ನು ಪರಿಗಣಿಸಬೇಕು ಎಂದು ಮನವಿ ಮಾಡಲಾಗಿತ್ತು. ಇದು ಸಾಧ್ಯವಾಗದ ಕಾರಣಕ್ಕೆ ಸುರಂಗ ರಸ್ತೆ, ಸಿಗ್ನಲ್ ಮುಕ್ತ ರಸ್ತೆ, ಪ್ರಮುಖ ರಸ್ತೆಗಳು ಮತ್ತು ಮಳೆ ನೀರುಗಾಲುವೆಗಳ ಅಭಿವೃದ್ಧಿ ಹಾಗೂ ನೀರಾವರಿಗೆ ಹೆಚ್ಚಿನ ಅನುದಾನ ನೀಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಸಲ್ಲಿಸಲಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ದೆಹಲಿಯ ಕರ್ನಾಟಕ ಭವನದಲ್ಲಿ ಬುಧವಾರ ಮಾತನಾಡಿದ ಅವರು “ಬೆಂಗಳೂರು ಅತಿ … Continue reading ಬೆಂಗಳೂರು, ನೀರಾವರಿ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಪ್ರಧಾನಿ ಮೋದಿ ಬಳಿ ಬೇಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್