ತಮ್ಮನನ್ನು ಗೆಲ್ಲಿಸಿಕೊಡುವಂತೆ ಡಿಕೆ ಶಿವಕುಮಾರ್ ಕಾಲಿಗೆ ಬಿದ್ದಿದ್ರು : ಬಿಜೆಪಿ ನಾಯಕ ಸಿಪಿ ಯೋಗೇಶ್ವರ್

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲುಂಡಿತ್ತು. ಇದೇ ವೇಳೆ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪಗಳನ್ನು ಬಿಜೆಪಿ ನಾಯಕರೇ ಮಾಡಿದ್ದರು. ಇದಕ್ಕೆ ಪುಷ್ಠಿ ನೀಡುವಂತೆ ಸಿಪಿ ಯೋಗೇಶ್ವರ್ ಅವರು ಸ್ಪೋಟಕ ಹೇಳಿಕೆ ನೀಡಿದ್ದಾರೆ. ‘ಮೇಕೆದಾಟು ಯೋಜನೆ’ಗೆ ಬೆಂಬಲ ನೀಡಿರುವ ‘HD ದೇವೇಗೌಡ’ಗೆ ಧನ್ಯವಾದ- ಮಾಜಿ MLC ರಮೇಶ್ ಬಾಬು ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಅವರ ಗೆಲುವಿಗೆ ಸಹಾಯ ಮಾಡಿದ್ದೆ ಎಂದು … Continue reading ತಮ್ಮನನ್ನು ಗೆಲ್ಲಿಸಿಕೊಡುವಂತೆ ಡಿಕೆ ಶಿವಕುಮಾರ್ ಕಾಲಿಗೆ ಬಿದ್ದಿದ್ರು : ಬಿಜೆಪಿ ನಾಯಕ ಸಿಪಿ ಯೋಗೇಶ್ವರ್