ಸಿದ್ದರಾಮಯ್ಯ ಬೆನ್ನಿಗೆ ಕೇವಲ ಡಿಕೆಶಿ ಅಷ್ಟೆ ನಿಂತಿಲ್ಲ, ಕಟ್ಟ ಕಡೆಯ ಕಾರ್ಯಕರ್ತರ ‘ರಕ್ಷೆಯು’ ಇದೆ : ಡಿಕೆ ಶಿವಕುಮಾರ್

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಜ್ಯಪಾಲರು ಪ್ರಾಜಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವಾಗಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಈ ವೇಳೆ ಡಿಸಿಎಂ ಡಿಕೆ ಸಿದ್ದರಾಮಯ್ಯ ಬೆನ್ನಿಗೆ ಕೇವಲ ಡಿಕೆಶಿ ಅಷ್ಟೆ ನಿಂತಿಲ್ಲ ಕಟ್ಟ ಕಡೆಯ ಕಾರ್ಯಕರ್ತರ ರಕ್ಷೆಯು ಇದೆ ಎಂದು ತಿಳಿಸಿದರು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಬರುವುದಿಲ್ಲ ಎಂದು ಕಾಂಗ್ರೆಸ್ ಪ್ರತಿಭಟನೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಬೆಂಗಳೂರಿನ ಫ್ರೀಡಂ … Continue reading ಸಿದ್ದರಾಮಯ್ಯ ಬೆನ್ನಿಗೆ ಕೇವಲ ಡಿಕೆಶಿ ಅಷ್ಟೆ ನಿಂತಿಲ್ಲ, ಕಟ್ಟ ಕಡೆಯ ಕಾರ್ಯಕರ್ತರ ‘ರಕ್ಷೆಯು’ ಇದೆ : ಡಿಕೆ ಶಿವಕುಮಾರ್