BIG NEWS: ‘ಲಕ್ಷ್ಮಣ್ ಸವದಿ’ ಬಿಜೆಪಿ ಸೇರ್ಪಡೆ ಚರ್ಚೆಯ ಬೆನ್ನಲ್ಲೇ ‘ಡಿಸಿಎಂ ಡಿಕೆ ಶಿವಕುಮಾರ್’ ಭೇಟಿ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೈ ತೊರೆದು ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಬೆನ್ನಲ್ಲೇ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕೂಡ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬುದಾಗಿ ಚರ್ಚೆ ನಡೆಯುತ್ತಿತ್ತು. ಇದಕ್ಕೆ ವ್ಯತಿರಿಕ್ತ ಎನ್ನುವಂತೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸವದಿ ಭೇಟಿಯಾಗಿದ್ದಾರೆ. ಈ ಕುರಿತಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪೋಟೋ ಹಂಚಿಕೊಂಡಿದ್ದು, ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ್ ಸವದಿ ಅವರು ಬೆಂಗಳೂರಿನಲ್ಲಿ ಗುರುವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು ಎಂದು ತಿಳಿಸಿದ್ದಾರೆ. ಈ … Continue reading BIG NEWS: ‘ಲಕ್ಷ್ಮಣ್ ಸವದಿ’ ಬಿಜೆಪಿ ಸೇರ್ಪಡೆ ಚರ್ಚೆಯ ಬೆನ್ನಲ್ಲೇ ‘ಡಿಸಿಎಂ ಡಿಕೆ ಶಿವಕುಮಾರ್’ ಭೇಟಿ