ಲಕ್ಷಾಂತರ ಕಾಂಗ್ರೆಸಿಗರ ಸೆರೆವಾಸ, ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ – ಡಿ.ಕೆ ಶಿವಕುಮಾರ್

ಬೆಂಗಳೂರು: ಪಾದಯಾತ್ರೆಗಳು ಕಾಂಗ್ರೆಸ್ ( Congress ) ಕಾರ್ಯಕ್ರಮ. ನಾವೆಲ್ಲರೂ ಗಾಂಧೀಜಿ ( Gandhiji ) ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ಅನುಯಾಯಿಗಳು. ಲಕ್ಷಾಂತರ ಕಾಂಗ್ರೆಸಿಗರು ಸೆರೆವಾಸ, ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಇದನ್ನು ಯುವ ಪೀಳಿಗೆಗೆ ತಿಳಿಸಬೇಕು. ಆದರೆ ಈ ತ್ರಿವರ್ಣ ಧ್ವಜವನ್ನು ಬಿಜೆಪಿಯವರು ಅಪಶಕುನ ಎಂದು ಕರೆದಿದ್ದರು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ( DK Shivakumar ) ಹೇಳಿದ್ದಾರೆ.  ಇಂದು ಕ್ವಿಟ್ ಇಂಡಿಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, 80 ವರ್ಷಗಳ ಹಿಂದೆ … Continue reading ಲಕ್ಷಾಂತರ ಕಾಂಗ್ರೆಸಿಗರ ಸೆರೆವಾಸ, ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ – ಡಿ.ಕೆ ಶಿವಕುಮಾರ್