ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಕೆಲಸ ಮಾಡಿ : ‘INDIA’ ಒಕ್ಕೂಟದ ರಾಜ್ಯ ನಾಯಕರಿಗೆ ಡಿಕೆ ಶಿವಕುಮಾರ್ ಮನವಿ

ಬೆಂಗಳೂರು : ಲೋಕಸಭೆ ಚುನಾವಣೆ ನೆಲೆಯಲ್ಲಿ ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದ್ದು, ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಇಂಡಿಯಾ ಮೈತ್ರಿ ಒಕ್ಕೂಟದ ರಾಜ್ಯ ನಾಯಕರಾಗಳ ಜೊತೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಭೆ ನಡೆಸಿ ರಾಜ್ಯದ ಕಾಂಗ್ರೆಸ್ ಅಭ್ಯರ್ಥಿಗಳ ಪರ ಕೆಲಸ ಮಾಡುವಂತೆ ಅವರಲ್ಲಿ ಮನವಿ ಮಾಡಿಕೊಂಡರು. ರಾಯಚೂರು : ಜಮೀನಿಗಾಗಿ ಸಹೋದರರ ನಡುವೆ ಗಲಾಟೆ : ತಮ್ಮನನ್ನು ಭೀಕರವಾಗಿ ಕೊಲೆಗೈದ ಅಣ್ಣಂದಿರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ,ಇಂಡಿಯಾ ಮೈತ್ರಿಕೂಟದ ರಾಜ್ಯ ನಾಯಕರ ಸಭೆ ನಡೆಯುತ್ತಿದ್ದು ಕೆಪಿಸಿಸಿ ಕಚೇರಿಯಲ್ಲಿ ಈ … Continue reading ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಕೆಲಸ ಮಾಡಿ : ‘INDIA’ ಒಕ್ಕೂಟದ ರಾಜ್ಯ ನಾಯಕರಿಗೆ ಡಿಕೆ ಶಿವಕುಮಾರ್ ಮನವಿ