ಭಾರತ್ ಜೋಯೋ ಯಾತ್ರೆ ವೇಳೆ ಮೃತಪಟ್ಟ ಶಿವಮೊಗ್ಗದ ಕಾರ್ಯಕರ್ತನ ಮನೆಗೆ ಡಿಕೆ ಶಿವಕುಮಾರ್ ಭೇಟಿ, 10 ಲಕ್ಷ ನೆರವಿನ ಚೆಕ್ ವಿತರಣೆ

ಶಿವಮೊಗ್ಗ: ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಂತ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿಯ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಅಪಘಾತದಲ್ಲಿ ಮೃತಪಟ್ಟಿದ್ದರು. ಇಂತಹ ಕಾರ್ಯಕರ್ತನ ಮನೆಗೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ( KPCC President DK Shivakumar ) ಭೇಟಿ ನೀಡಿ, 10 ಲಕ್ಷ ನೆರವಿನ ಚೆಕ್ ವಿತರಿಸಿದರು. BIG BREAKING NEWS: ಬಿಜೆಪಿಗೆ ಒಲಿದ ಶಿವಮೊಗ್ಗ ಮಹಾನಗರ ಪಾಲಿಕೆ ಗದ್ದುಗೆ: ಶಿವಕುಮಾರ್ ಮೇಯರ್, ಲಕ್ಷ್ಮೀ ಉಪಮೇಯರ್ ಆಗಿ ಆಯ್ಕೆ ಭಾರತ್ ಜೋಡೋ ಯಾತ್ರೆ ವೇಳೆ ಹಿರಿಯೂರು … Continue reading ಭಾರತ್ ಜೋಯೋ ಯಾತ್ರೆ ವೇಳೆ ಮೃತಪಟ್ಟ ಶಿವಮೊಗ್ಗದ ಕಾರ್ಯಕರ್ತನ ಮನೆಗೆ ಡಿಕೆ ಶಿವಕುಮಾರ್ ಭೇಟಿ, 10 ಲಕ್ಷ ನೆರವಿನ ಚೆಕ್ ವಿತರಣೆ