‘ಕನ್ನಡ ರಾಜ್ಯೋತ್ಸವ’ ಆಚರಣೆ ಬಗ್ಗೆ ಬೆದರಿಕೆ ಹಾಕಿದ್ರೆ ಕಾನೂನು ಕ್ರಮ: ಕನ್ನಡಪರ ಸಂಘಟನೆಗಳಿಗೆ ‘ಡಿಕೆಶಿ ಎಚ್ಚರಿಕೆ’

ಬೆಂಗಳೂರು: ಎಲ್ಲಾ ಸಂಸ್ಥೆಗಳು ಕಡ್ಡಾಯವಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಬೇಕು ಎಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಹೀಗಾಗಿ ಯಾವುದೇ ಕನ್ನಡಪರ ಸಂಘಟನೆ ಅಥವಾ ಇತರರು ಯಾವುದೇ ಸಂಸ್ಥೆಗೆ ಆಚರಣೆ ಬಗ್ಗೆ ಬೆದರಿಕೆ ಹಾಕುವಂತಿಲ್ಲ. ತೊಂದರೆ ನೀಡುವಂತಿಲ್ಲ. ಒಂದು ವೇಳೆ ತೊಂದರೆ ನೀಡಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕನ್ನಡ ಪರ ಸಂಘಟನೆಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದಂತ ಅವರು, “ಐಟಿ, ಬಿಟಿ ಹಾಗೂ ಕಾರ್ಖಾನೆಯವರು ಸಾಂಸ್ಕೃತಿಕ … Continue reading ‘ಕನ್ನಡ ರಾಜ್ಯೋತ್ಸವ’ ಆಚರಣೆ ಬಗ್ಗೆ ಬೆದರಿಕೆ ಹಾಕಿದ್ರೆ ಕಾನೂನು ಕ್ರಮ: ಕನ್ನಡಪರ ಸಂಘಟನೆಗಳಿಗೆ ‘ಡಿಕೆಶಿ ಎಚ್ಚರಿಕೆ’