ಮತ್ತೆ ಡಿಕೆ ಶಿವಕುಮಾರ್ ‘ತಿಹಾರ್ ಜೈಲು’ ಸೇರುತ್ತಾರೆ – ಕೆ.ಎಸ್ ಈಶ್ವರಪ್ಪ ಭವಿಷ್ಯ

ಮೈಸೂರು: ಡಿಸಿಎಂ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲು ಸೇರುತ್ತಾರೆ ಎಂಬುದಾಗಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಿಕೆ ಶಿವಕುಮಾರ್ ಹಾಗೂ ಡಿ.ಕೆ ಸುರೇಶ್ ಇಬ್ಬರು ಗೂಂಡಾಗಳು. ಇದು ಜನರಿಗೆ ಗೊತ್ತಿದೆ. ನನ್ನ ಮಾತಿಗೆ ಸಿನೆಮಾ ಸ್ಟೈಲಿನಲ್ಲಿ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. ಅವರ ಅರ್ಧ ಜೀವನ ತಿಹಾರ್ ಜೈಲಿನಲ್ಲೇ ಸೆಟಲ್ಮೆಂಟ್ ಆಗಿದೆ. ಇನ್ನೊಂದು ಪಾರ್ಟ್ ಕೂಡ ಜೈಲಿನಲ್ಲೇ ಸೆಟಲ್ಮೆಂಟ್ ಆಗ್ತಾರೆ. ನೋಡ್ತಾ ಇರಿ. ಇಷ್ಟರಲ್ಲೇ ಡಿಕೆ ಶಿವಕುಮಾರ್ ಮತ್ತೆ ತಿಹಾರ್ … Continue reading ಮತ್ತೆ ಡಿಕೆ ಶಿವಕುಮಾರ್ ‘ತಿಹಾರ್ ಜೈಲು’ ಸೇರುತ್ತಾರೆ – ಕೆ.ಎಸ್ ಈಶ್ವರಪ್ಪ ಭವಿಷ್ಯ