Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ಬ್ರೇಕ್: ಕೆಳ ನ್ಯಾಯಾಲಯದ ತಡೆಯಾಜ್ಞೆ ಎತ್ತಿ ಹಿಡಿದ ಪೀಠ

05/05/2026 3:03 PM

BREAKING: ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ

05/05/2026 3:02 PM

BREAKING: ತಮಿಳುನಾಡಿನಲ್ಲಿ ಸ್ಟಾಲಿನ್ ಯುಗ ಅಂತ್ಯ: ಮುಖ್ಯಮಂತ್ರಿ ರಾಜೀನಾಮೆ ಅಂಗೀಕಾರ, ಅಧಿಕಾರದತ್ತ ನಟ ವಿಜಯ್!

05/05/2026 2:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಲುಷಿತ ನೀರು ಕುಡಿದು ಅಸ್ವಸ್ಥರಾಗ್ತಿರುವ ಕೇಸ್​​ ಹೆಚ್ಚಳ: ಬಿಬಿಎಂಪಿ, ಜಲಮಂಡಳಿಗೆ ಪತ್ರ ಬರೆದ ಡಿಕೆ ಶಿವಕುಮಾರ್
KARNATAKA

ಕಲುಷಿತ ನೀರು ಕುಡಿದು ಅಸ್ವಸ್ಥರಾಗ್ತಿರುವ ಕೇಸ್​​ ಹೆಚ್ಚಳ: ಬಿಬಿಎಂಪಿ, ಜಲಮಂಡಳಿಗೆ ಪತ್ರ ಬರೆದ ಡಿಕೆ ಶಿವಕುಮಾರ್

By kannadanewsnow0524/05/2024 6:20 PM

ಬೆಂಗಳೂರು : ಕಲುಷಿತ ನೀರು ಕುಡಿದು ಅಸ್ವಸ್ಥರಾಗುತ್ತಿರುವ ಪ್ರಕರಣ ಹೆಚ್ಚಳ ಹಿನ್ನೆಲೆ ಬೆಂಗಳೂರಿನಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರು, ಜಲಮಂಡಳಿ ಅಧ್ಯಕ್ಷರು ಹಾಗೂ ನಗರ ಜಿ.ಪಂ ಸಿಇಒಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.

ಹೌದು ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವ ಪ್ರಕರಣ ಹಿನ್ನೆಲೆ ಬೆಂಗಳೂರಿನಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ. ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಜಲ ಮಂಡಳಿ ಅಧ್ಯಕ್ಷರು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಿಇಒ ಗೆ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದಾರೆ ಕಲುಷಿತ ನೀರು ಕುಡಿದಿದ್ದರಿಂದ ವಿವಿಧ ರೋಗಗಳಿಗೆ ಜನರು ತುತ್ತಾಗುತ್ತಿದ್ದಾರೆ. ಬಗ್ಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ಚರ್ಚೆಯಾಗಿದೆ ಎಂದು ಹೇಳಿದ್ದಾರೆ.ಹಾಗಾಗಿ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಳಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಬೇಕು.

ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಖಚಿತ ಪಡಿಸಿಕೊಂಡು, ಸದರಿ ಘಟಕದಿಂದ ಸರಬರಾಜು ಆಗುತ್ತಿರುವ ನೀರನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಿ, ಕುಡಿಯಲು ಯೋಗ್ಯವಿರುವ ನೀರು ಉತ್ತಮ ಗುಣಮಟ್ಟದ್ದು ಎಂಬ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು.

ಬಳಿಕ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಕುಡಿಯುವ ನೀರನ್ನು ಸರಬರಾಜು ಮಾಡಲು ಹಾಗೂ ಕುಡಿಯುವ ನೀರಿನಿಂದ ಯಾವುದೇ ಆರೋಗ್ಯ ಸಮಸ್ಯೆ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದೆ. ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಈ ಮೂಲಕ ತಿಳಿಸಲಾಗಿದೆ.

Share. Facebook Twitter LinkedIn WhatsApp Email

Related Posts

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ಬ್ರೇಕ್: ಕೆಳ ನ್ಯಾಯಾಲಯದ ತಡೆಯಾಜ್ಞೆ ಎತ್ತಿ ಹಿಡಿದ ಪೀಠ

05/05/2026 3:03 PM1 Min Read

ಈ ಯೋಜನೆಯಡಿ 1 ರೂಪಾಯಿ ಖರ್ಚಿಲ್ಲದೇ ಬೋರ್‌ವೆಲ್‌ ಕೊರೆಸಿ; ಸರ್ಕಾರ ಕೊಡಲಿದೆ 3 ರಿಂದ 9 ಲಕ್ಷ ಸಹಾಯಧನ!

05/05/2026 2:24 PM2 Mins Read

BREAKING : ರಾಜ್ಯದಲ್ಲಿ ಪವರ್ ಫೈಟ್ಗೆ ತೆರೆ ಎಳೆಯಲು ಮುಹೂರ್ತ ಫಿಕ್ಸ್ : ಕುತೂಹಲ ಮೂಡಿಸಿದ ಹೈಕಮಾಂಡ್ ನಡೆ!

05/05/2026 1:41 PM1 Min Read
Recent News

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ಬ್ರೇಕ್: ಕೆಳ ನ್ಯಾಯಾಲಯದ ತಡೆಯಾಜ್ಞೆ ಎತ್ತಿ ಹಿಡಿದ ಪೀಠ

05/05/2026 3:03 PM

BREAKING: ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ

05/05/2026 3:02 PM

BREAKING: ತಮಿಳುನಾಡಿನಲ್ಲಿ ಸ್ಟಾಲಿನ್ ಯುಗ ಅಂತ್ಯ: ಮುಖ್ಯಮಂತ್ರಿ ರಾಜೀನಾಮೆ ಅಂಗೀಕಾರ, ಅಧಿಕಾರದತ್ತ ನಟ ವಿಜಯ್!

05/05/2026 2:53 PM

ನೀವು ಕೇದಾರ್‌ನಾಥ್‌ ಹೋಗಬೇಕೆ? ಹಾಗಾದ್ರೆ ಈ ರೈಲು ಹತ್ತಿ ಸಾಕು; ಒಂದೇ ಟ್ರೈನ್‌, 25 ಪ್ರವಾಸಿ ತಾಣ ನೋಡಬಹುದು!

05/05/2026 2:50 PM
State News
KARNATAKA

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ಬ್ರೇಕ್: ಕೆಳ ನ್ಯಾಯಾಲಯದ ತಡೆಯಾಜ್ಞೆ ಎತ್ತಿ ಹಿಡಿದ ಪೀಠ

By kannadanewsnow0905/05/2026 3:03 PM KARNATAKA 1 Min Read

ಬೆಂಗಳೂರು: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮುಂದಿನ ಹಂತದ ಚುನಾವಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ…

ಈ ಯೋಜನೆಯಡಿ 1 ರೂಪಾಯಿ ಖರ್ಚಿಲ್ಲದೇ ಬೋರ್‌ವೆಲ್‌ ಕೊರೆಸಿ; ಸರ್ಕಾರ ಕೊಡಲಿದೆ 3 ರಿಂದ 9 ಲಕ್ಷ ಸಹಾಯಧನ!

05/05/2026 2:24 PM

BREAKING : ರಾಜ್ಯದಲ್ಲಿ ಪವರ್ ಫೈಟ್ಗೆ ತೆರೆ ಎಳೆಯಲು ಮುಹೂರ್ತ ಫಿಕ್ಸ್ : ಕುತೂಹಲ ಮೂಡಿಸಿದ ಹೈಕಮಾಂಡ್ ನಡೆ!

05/05/2026 1:41 PM

BREAKING : ಬೀದರ್ ನಲ್ಲಿ ಅಮೃತ ಯೋಜನೆಯ ಗ್ಯಾಸ್‌ ಪೈಪ್‌ಲೈನ್‌ ಲೀಕಾಗಿ ಬೆಂಕಿ : ತಪ್ಪಿದ ಭಾರೀ ದುರಂತ!

05/05/2026 1:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.