BIGG NEWS : ಡಿ.ಕೆ.ಶಿವಕುಮಾರ್‌ಗೆ ಮತ್ತೆ ಇಡಿ ಶಾಕ್‌ : ನ.14ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ | DK Sivakumar

ಬೆಂಗಳೂರು :  ಕೆಪಿಸಿಸಿ ಅಧ್ಯಕ್ಷ  ಡಿ.ಕೆ.ಶಿವಕುಮಾರ್‌ಗೆ ಮತ್ತೆ ಇಡಿ ಶಾಕ್‌ ನೀಡಿದ್ದು, ನ.14ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್‌ ನೀಡಲಾಗಿದೆ ಎಂಬ ಮಾಹಿತಿ ನೀಡಿದ್ದಾರೆ. BIGG NEWS : ಅತ್ಯುತ್ತಮ ನಗರ ಸಾರಿಗೆ ಶ್ರೇಷ್ಠತಾ ಪ್ರಶಸ್ತಿ ಗಿಟ್ಟಿಸಿಕೊಂಡ “ನಮ್ಮ ಮೆಟ್ರೋ” | BMRCL ಈ ಕುರಿತು ಮಾಧ್ಯಮಗಳೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್‌ ಮಾತನಾಡಿ ಹುಬ್ಬಳ್ಳಿ ಏರ್‌ಪೋರ್ಟ್‌ನಲ್ಲಿ ಇದ್ದಾಗಲೇ ಮತ್ತೆ ಇಡಿ ಬುಲಾವ್‌ ಮಾಡಿದೆ.ನ. ನ.14 ರಂದು ನೆಹರು ಜಯಂತಿಯಂದೇ  ವಿಚಾರಣೆಗೆ ಹಾಜರಾಗುವಂತೆ ಕರೆದಿದ್ದಾರೆ.‌ BIGG NEWS : … Continue reading BIGG NEWS : ಡಿ.ಕೆ.ಶಿವಕುಮಾರ್‌ಗೆ ಮತ್ತೆ ಇಡಿ ಶಾಕ್‌ : ನ.14ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ | DK Sivakumar