BIG NEWS: ಸಿಎಂ ಹುದ್ದೆಗಾಗಿ ಡಿ.ಕೆ ಶಿವಕುಮಾರ್ ಸಂಕಲ್ಪ: ರಾಯಚೂರಿನ ಪಂಚಮುಖಿ ಆಂಜನೇಯ ದೇಗುಲದ ಅರ್ಚಕ

ರಾಯಚೂರು: ಡಿಸಿಎಂ ಡಿ.ಕೆ ಶಿವಕುಮಾರ್ ಟೆಂಪಲ್ ರನ್ ನಡೆಸುತ್ತಿದ್ದಾರೆ. ಈ ನಡುವೆ ಸಿಎಂ ಹುದ್ದೆಗಾಗಿ ಡಿ.ಕೆ ಶಿವಕುಮಾರ್ ಸಂಕಲ್ಪ ಮಾಡಿದ್ದಾರೆ ಎಂಬುದಾಗಿ ರಾಯಚೂರಿನ ಪಂಚಮುಖಿ ಆಂಜನೇಯ ದೇಗುಲದ ಅರ್ಚಕರೊಬ್ಬರು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಹುದ್ದೆಗಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಟೆಂಪಲ್ ರನ್ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಹುದ್ದೆಗಾಗಿ ಸಂಕಲ್ಪ ಮಾಡಿದ್ದಾರೆ ಎಂಬುದಾಗಿ ರಾಯಚೂರಿನ ಪಂಚಮುಖಿ ಆಂಜನೇಯ ದೇಗುಲದ ಅರ್ಚಕ ಶಾರ್ಮಾಚಾರ್ಯ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ನಾನು ಆಂಜನೇಯನ ಭಕ್ತ. ರಾಮನ … Continue reading BIG NEWS: ಸಿಎಂ ಹುದ್ದೆಗಾಗಿ ಡಿ.ಕೆ ಶಿವಕುಮಾರ್ ಸಂಕಲ್ಪ: ರಾಯಚೂರಿನ ಪಂಚಮುಖಿ ಆಂಜನೇಯ ದೇಗುಲದ ಅರ್ಚಕ