BIG NEWS: ‘ಸಂಸದ ಡಿ.ಕೆ ಸುರೇಶ್’ಗೆ ಎದುರಾಯ್ತು ಸಂಕಷ್ಟ: ‘ಪ್ರತ್ಯೇಕ ರಾಷ್ಟ್ರ’ ಹೇಳಿಕೆ ವಿರುದ್ಧ ‘FIR’ ದಾಖಲಿಸಲು ಕೋರ್ಟ್ ಮೊರೆ

ಮಂಗಳೂರು: ಪ್ರತೇಕ ರಾಷ್ಟ್ರ ಹೇಳಿಕೆ ನೀಡಿದಂತ ಸಂಸದ ಡಿ.ಕೆ ಸುರೇಶ್ ಗೆ ಈಗ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ವಕೀಲರೊಬ್ಬರು ಕೋರ್ಟ್ ಮೊರೆ ಹೋಗಿದ್ದಾರೆ. ಈ ಸಂಬಂಧ ಮಂಗಳೂರಿನ 2ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಬಿಜೆಪಿ ಮುಖಂಡ ಹಾಗೂ ವಕೀಲ ಪಿ.ವಿಕಾಸ್ ಎಂಬುವರು ಅರ್ಜಿ ಸಲ್ಲಿಸಿದ್ದಾರೆ. ಪ್ರತ್ಯೇಕ ರಾಷ್ಟ್ರದ ಹೇಳಿಕೆಯನ್ನು ನೀಡಿದಂತ ಸಂಸದ ಡಿ.ಕೆ ಸುರೇಶ್ ವಿರುದ್ಧ ದೂರು ದಾಖಲಿಸೋದಕ್ಕೆ ಪೊಲೀಸರಿಗೆ ಸೂಚಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ. ಡಿಕೆ ಸುರೇಶ್ ಅವರ ಹೇಳಿಕೆ ದೇಶದ್ರೋಹದ, … Continue reading BIG NEWS: ‘ಸಂಸದ ಡಿ.ಕೆ ಸುರೇಶ್’ಗೆ ಎದುರಾಯ್ತು ಸಂಕಷ್ಟ: ‘ಪ್ರತ್ಯೇಕ ರಾಷ್ಟ್ರ’ ಹೇಳಿಕೆ ವಿರುದ್ಧ ‘FIR’ ದಾಖಲಿಸಲು ಕೋರ್ಟ್ ಮೊರೆ