‘ED’ ವಿಚಾರಣೆ ಬಳಿಕ ಸಂಸದ ಡಿ.ಕೆ ಸುರೇಶ್ ಹೇಳಿದ್ದೇನು..? |D.K Suresh

ಬೆಂಗಳೂರು : ದೆಹಲಿಯಲ್ಲಿ ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ಸಹೋದರರ ವಿಚಾರಣೆ ಮುಕ್ತಾಯವಾಗಿದ್ದು, ಡಿಕೆ ಸಹೋದರರು ಸತತ 4 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,  ಸಹೋದರ ಡಿ.ಕೆ.ಸುರೇಶ್ ಅವರು ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಸಂಸದ ಡಿಕೆ ಸುರೇಶ್ ಯಂಗ್ ಇಂಡಿಯಾ ಸಂಸ್ತೆಗೆ ತಾನು ನೀಡಿದ 25 ಲಕ್ಷ ರೂಗಳ ಪ್ರಶ್ನೆಯನ್ನು ಕೇಳಲಾಯಿತು ಎಂದು ಸಂಸದರು ಹೇಳಿದರು. ಅದಲ್ಲದೇ ತಾನು ಕಳೆದ 10 ವರ್ಷಗಳಅವಧಿಯಲ್ಲಿ ನಡೆಸಿರುವ ಹಣಕಾಸು ವ್ಯವಹಾರಗಳ ಬಗ್ಗೆ ದಾಖಲೆಗಳನ್ನು ಇಡಿ ಅಧಿಕಾರಿಗಳು ಕೇಳಿದ್ದಾರೆ ಎಂದು ಹೇಳಿದ ಸುರೇಶ್ ಅವುಗಳನ್ನು ಸಲ್ಲಿಸಲು … Continue reading ‘ED’ ವಿಚಾರಣೆ ಬಳಿಕ ಸಂಸದ ಡಿ.ಕೆ ಸುರೇಶ್ ಹೇಳಿದ್ದೇನು..? |D.K Suresh