BREAKING NEWS : ಅಕ್ರಮ ಹಣ ವರ್ಗಾವಣೆ ಪ್ರಕರಣ : ‘ED’ ವಿಶೇಷ ಕೋರ್ಟ್ ಗೆ ‘ಡಿಕೆಶಿ ‘ಹಾಜರು

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಯ ಇಡಿ ವಿಶೇಷ ಕೋರ್ಟ್ ಗೆ ಹಾಜರಾಗಿದ್ದಾರೆ. ಡಿಕೆಶಿ ಮೇಲಿರುವ ಅಕ್ರಮ ಹಣ ವರ್ಗಾವಣೆ ಆರೋಪದ ಕುರಿತು ದೆಹಲಿಯ ವಿಶೇಷ ಇಡಿ ಕೋರ್ಟ್ ನಲ್ಲಿ ನ್ಯಾ,ವಿಕಾಸ್ ಧುಲ್ ಎದುರು ಡಿಕೆಶಿ ಹಾಜರಾಗಿದ್ದಾರೆ. 2019ರಲ್ಲಿ ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಐಟಿ ಅಧಿಕಾರಿಗಳು ಡಿ.ಕೆ.ಶಿ ಮನೆ ಮೇಲೆ ದಾಳಿ ಮಾಡಿದ್ದರು. ನಂತರ ಎರಡೂವರೆ ವರ್ಷದ ಬಳಿಕೆ ಆರೋಪ ಪಟ್ಟಿ ತಯಾರಿಸಿದ ಇಡಿ ಅಧಿಕಾರಿಗಳು ದೆಹಲಿಯ … Continue reading BREAKING NEWS : ಅಕ್ರಮ ಹಣ ವರ್ಗಾವಣೆ ಪ್ರಕರಣ : ‘ED’ ವಿಶೇಷ ಕೋರ್ಟ್ ಗೆ ‘ಡಿಕೆಶಿ ‘ಹಾಜರು