BIGG NEWS : ‘ಕುಕ್ಕರ್ ಬಾಂಬ್ ಸ್ಪೋಟ’ ಪ್ರಕರಣದ ಹೇಳಿಕೆಗೆ ಡಿಕೆಶಿ ಸಮರ್ಥನೆ

ಬೆಂಗಳೂರು : ಮಂಗಳೂರು ಬಾಂಬ್ ಸ್ಪೋಟ ಪ್ರಕರಣದ ಕುರಿತು ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದು, ಡಿಕೆಶಿ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಈ ಕುರಿತು ಡಿ.ಕೆ ಶಿವಕುಮಾರ್ ಸಮರ್ಥನೆ ನೀಡಿದ್ದು, ಮಂಗಳೂರು ಬಾಂಬ್ ಸ್ಪೋಟ ಪ್ರಕರಣವನ್ನು ನಾನು ಸಮರ್ಥಿಸಿಕೊಂಡಿಲ್ಲ, ಅದೊಂದು ಇನ್ಸಿಡೆಂಟ್ ಎಂದೆ, ನಾನು ಯಾವ ಟೆರರಿಸ್ಟ್ ಗೂ ಬೆಂಬಲ ನೀಡಲ್ಲ, ಈ ಹೇಳಿಕೆಗೆ ಕ್ಷಮೆ ಕೂಡ ಕೇಳೋದಿಲ್ಲ ಎಂದು ಡಿಕೆಶಿ ಪ್ರತಿಕ್ರಿಯೆ ನೀಡಿದರು. ಮಂಗಳೂರು ಸ್ಪೋಟ ಪ್ರಕರಣವನ್ನು ಬಿಜೆಪಿ ವೈಭವೀಕರಿಸಿದೆ ಎಂದು ಹೇಳಿದೆ ಅಷ್ಟೇ ಎಂದರು. … Continue reading BIGG NEWS : ‘ಕುಕ್ಕರ್ ಬಾಂಬ್ ಸ್ಪೋಟ’ ಪ್ರಕರಣದ ಹೇಳಿಕೆಗೆ ಡಿಕೆಶಿ ಸಮರ್ಥನೆ