ಕುಕ್ಕರ್ ಬಾಂಬ್ ಸ್ಪೋಟದ ಬಗ್ಗೆ ಡಿಕೆಶಿ ಹೇಳಿಕೆ : ‘ಕೈ’ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು..?

ಕೊಪ್ಪಳ : ಕಾಂಗ್ರೆಸ್ ಯಾವುದೇ ಸಮುದಾಯವನ್ನು ಓಲೈಸಲು ಪ್ರಯತ್ನಿಸುತ್ತಿಲ್ಲ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.  ಇಂದು ಸುದ್ದಿಗಾರರ ಜೊತೆ ಮಾತನಾಡಿದ ಶಾಸಕಿ ಮಂಗಳೂರು ಸ್ಪೋಟ ಪ್ರಕರಣದ ಕುರಿತು ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. : ಕಾಂಗ್ರೆಸ್ ಯಾವುದೇ ಸಮುದಾಯವನ್ನು ಓಲೈಸಲು ಪ್ರಯತ್ನಿಸುತ್ತಿಲ್ಲ ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಪ್ರಕರಣವನ್ನು ಉಲ್ಲೇಖಿಸಿ ಡಿಕೆ ಶಿವಕುಮಾರ ಆಗಲೀ ಅಥವಾ ಪಕ್ಷದ ಬೇರೆ ನಾಯಕರಾಗಲೀ ಯಾವುದೇ ಸಮುದಾಯಯವನ್ನು ಓಲೈಸಲು ಪ್ರಯತ್ನಿಸುತ್ತಿಲ್ಲ ಎಂದು ಹೇಳಿದರು. ನಮ್ಮ ಪಕ್ಷ ಬಸವಣ್ಣ ಮತ್ತು … Continue reading ಕುಕ್ಕರ್ ಬಾಂಬ್ ಸ್ಪೋಟದ ಬಗ್ಗೆ ಡಿಕೆಶಿ ಹೇಳಿಕೆ : ‘ಕೈ’ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು..?