ಶಿವಮೊಗ್ಗ: ಕೊರೋನಾ, ಡೆಂಗ್ಯೂ ಬಗ್ಗೆ ಭಯ ಬೇಡ, ಮುಂಜಾಗ್ರತೆ ಇರಲಿ- ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ : ಮಳೆಗಾಲದ ವೇಳೆಯಲ್ಲಿ ಡೆಂಗ್ಯೂ, ಕೋವಿಡ್ ಹೆಚ್ಚಾಗುವುದು ಮಾಮೂಲಿಯಾಗಿದೆ. ಈ ಕೋವಿಡ್ ಹಾಗೂ ಡೇಂಗ್ಯೂ ಬಗ್ಗೆ ಆತಂಕ ಬೇಡ. ಮುಂಜಾಗೃತೆಯಿರಲಿ ಎಂಬುದಾಗಿ ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ತಾಲ್ಲೂಕಿನ ಕೊರೋನಾ, ಡೆಂಗ್ಯೂ ನಿಯಂತ್ರಣ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ತಾಲ್ಲೂಕಿನಲ್ಲಿ ಕೋವಿಡ್, … Continue reading ಶಿವಮೊಗ್ಗ: ಕೊರೋನಾ, ಡೆಂಗ್ಯೂ ಬಗ್ಗೆ ಭಯ ಬೇಡ, ಮುಂಜಾಗ್ರತೆ ಇರಲಿ- ಶಾಸಕ ಗೋಪಾಲಕೃಷ್ಣ ಬೇಳೂರು