ಯಾರೋ ಹೆದರಿಸುತ್ತಾರೆಂದ ಮಾತ್ರಕ್ಕೆ ನಿಮ್ಮ ಕರ್ತವ್ಯದಿಂದ ವಿಮುಖರಾಗಬೇಡಿ: ಪತ್ರಕರ್ತರಿಗೆ ಸಾಗರ ಡಿವೈಎಸ್ಪಿ ಕಿವಿಮಾತು

ಶಿವಮೊಗ್ಗ: ಯಾರೋ ಹೆದರಿಸುತ್ತಾರೆಂದ ಮಾತ್ರಕ್ಕೆ ನಿಮ್ಮ ಕರ್ತವ್ಯದಿಂದ ವಿಮುಖರಾಗಬೇಡಿ ಎಂಬುದಾಗಿ ಪತ್ರಕರ್ತರಿಗೆ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಕಿವಿಮಾತು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಜೋಷಿ ಫೌಂಡೇಶನ್ ವತಿಯಿಂದ ಪತ್ರಕರ್ತರ ಮಕ್ಕಳಿಗೆ ಉಚಿತವಾಗಿ ನೋಟ್ ಬುಕ್ ವಿತರಣೆ ಮಾಡಿ ಮಾತನಾಡಿದಂತ ಅವರು, ಸಮಾಜದಲ್ಲಿ ತಪ್ಪುಗಳು ನಡೆದಾಗ ಸುದ್ದಿಯ ರೂಪದಲ್ಲಿ ಈ ಜಗತ್ತಿಗೆ ತೋರಿಸುವುದು ಪತ್ರಕರ್ತರ ಕರ್ತವ್ಯವಾಗಿದೆ. ಆ ಮೂಲಕ ಸಮಾಜ ಸುಧಾರಣೆಯ ಕೆಲಸ ಮಾಡುತ್ತಿದ್ದಾರೆ ಎಂದರು. … Continue reading ಯಾರೋ ಹೆದರಿಸುತ್ತಾರೆಂದ ಮಾತ್ರಕ್ಕೆ ನಿಮ್ಮ ಕರ್ತವ್ಯದಿಂದ ವಿಮುಖರಾಗಬೇಡಿ: ಪತ್ರಕರ್ತರಿಗೆ ಸಾಗರ ಡಿವೈಎಸ್ಪಿ ಕಿವಿಮಾತು