Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಲಿತ ಜನಾಂಗಕ್ಕೆ ದೇಗುಲ ಪ್ರವೇಶ ನಿರಾಕರಣೆ : ಮದ್ದೂರು ತಹಶೀಲ್ದಾರ್ ನೇತೃತ್ವದಲ್ಲಿ ಸಂಧಾನ ಸಭೆ ಯಶಸ್ವಿ

13/03/2026 10:11 PM

BREAKING : 40,000 ಮೆಟ್ರಿಕ್ ಟನ್ ‘LPG’ ಹೊತ್ತ ಭಾರತದ ಹಡಗು ಹಾರ್ಮುಜ್ ಜಲಸಂಧಿಯಿಂದ ನಿರ್ಗಮನ, ಶೀಘ್ರ ಕರಾವಳಿಗೆ ಆಗಮನ

13/03/2026 9:45 PM

BREAKING: ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

13/03/2026 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೀವು ಕಿವಿಗೆ ‘ಇಯರ್ ಬಡ್ಸ್’ ಹಾಕಿ ಸ್ವಚ್ಛಗೊಳಿಸುತ್ತೀರಾ.? ಹಾಗಿದ್ರೆ ಇದು ತಪ್ಪಿದ್ದಲ್ಲ | Ear Cleaning
LIFE STYLE

ನೀವು ಕಿವಿಗೆ ‘ಇಯರ್ ಬಡ್ಸ್’ ಹಾಕಿ ಸ್ವಚ್ಛಗೊಳಿಸುತ್ತೀರಾ.? ಹಾಗಿದ್ರೆ ಇದು ತಪ್ಪಿದ್ದಲ್ಲ | Ear Cleaning

By kannadanewsnow0904/11/2024 4:38 PM

ಕೆಎನ್‌ ಎನ್‌ ನ್ಯೂಸ್‌ ಡೆಸ್ಕ್‌ : ಪ್ರತಿಯೊಬ್ಬರು ಹತ್ರನೂ ಇಯರ್‌ ಬಡ್ಸ್‌ ಇದ್ದೆ ಇರುತ್ತದೆ. ಕಿವಿಯಲ್ಲಿ ಉತ್ಪತ್ತಿಯಾಗುವ ವ್ಯಾಕ್ಸ್ ಹೊರತೆಗೆಯಲು ಹೆಚ್ಚಿನವರು ಇದನ್ನು ಬಳಸುತ್ತಾರೆ.

ಇನ್ನೂ ಕೆಲವರಿಗೆ, ಸ್ನಾನ ಮಾಡಿ ಬಂದ ತಕ್ಷಣ ಕಿವಿಗೆ ಬಡ್ಸ್‌ ಹಾಕದಿದ್ದರೆ ಸಮಾಧಾನ ಇರೋದೆ ಇಲ್ಲ. ಇನ್ನೂ ಕೆಲವರು ಕಿವಿಗೆ ಸೀರೆಯ ಪಿನ್, ಹೇರ್ ಪಿನ್, ಪೇಪರ್ ಕ್ಲಿಪ್, ಟೂತ್ ಪಿಕ್ಸ್, ಪೆನ್ ಸೇರಿದಂತೆ ಬೆರಳುಗಳನ್ನು ಕೂಡಾ ತುರುಕುತ್ತಾರೆ. ಇದು ಅಭ್ಯಾಸವಾದ ಮೇಲಂತೂ, ಕೈಗೆ ಸಿಕ್ಕ ಕಡ್ಡಿಯಂತಹ ಸಾಧನಗಳನ್ನು ಕಿವಿಗೆ ಹಾಕಿ ಮೇಣದಂತಹ ವಸ್ತುವನ್ನು ಕಿವಿಯಿಂದ ತೆಗೆಯುತ್ತಾರೆ. ಆದರೆ ಇದು ಯಾವುದೂ ಸುರಕ್ಷಿತವಲ್ಲ ಎಂದು ತಜ್ಞರು ಹೇಳುತ್ತಾರೆ.ಪ್ರತಿಯೊಬ್ಬರೂ ಕಿವಿಯಲ್ಲಿರುವ ಮೇಣದಂತಹ ಅಂಶವನ್ನು ಹೊರತೆಗೆಯುವ ಅಗತ್ಯವಿಲ್ಲ. ಇದು ದೊಡ್ಡ ಪ್ರಮಾಣದಲ್ಲಿ ಕಿವಿಯಲ್ಲಿ ಸಂಗ್ರಹವಾದಾಗ, ಕಿವಿ ನೋವು ಮತ್ತು ಸಾಂಕ್ರಾಮಿಕ ರೋಗಗಳ ಅಪಾಯವನ್ನು ಉಂಟುಮಾಡುತ್ತದೆ. ತಾತ್ಕಾಲಿಕ ಶ್ರವಣದೋಷ ಮತ್ತು ಖಿನ್ನತೆಯ ಸಾಧ್ಯತೆಯಿದೆ. ಆದರೆ, ಹೆಚ್ಚಿನ ಸಂದರ್ಭಗಳಲ್ಲಿ ಇಯರ್‌ ವ್ಯಾಕ್ಸ್ ಅನ್ನು ಹೊರ ತೆಗೆಯುವ ಅಗತ್ಯವಿಲ್ಲ.

ಏಕೆಂದರೆ ಅದನ್ನು ಕಿವಿಯೇ ಸ್ವಚ್ಚಗೊಳಿಸಬಲ್ಲದು. ವಾಸ್ತವವಾಗಿ ಇಯರ್‌ ವ್ಯಾಕ್ಸ್ ಎಂಬುದು ಕಿವಿಯಲ್ಲಿನ ನೈಸರ್ಗಿಕ ಗ್ರಂಥಿಗಳಿಂದ ರೂಪುಗೊಂಡ ಪರಿಹಾರವಾಗಿದೆ. ಇದು ಕಿವಿಯಲ್ಲೇ ರೂಪುಗೊಳ್ಳುವ ಮೇಣದಂತಹ ಅಂಶ. ಚರ್ಮದ ಸತ್ತ ಜೀವಕೋಶಗಳು ಮತ್ತು ಕಿವಿಯೊಳಗೆ ಹೋಗುವ ಧೂಳು ಇದಕ್ಕೆ ಅಂಟಿಕೊಳ್ಳುತ್ತವೆ. ಅದನ್ನು ಹೊರಗೆ ಕಳುಹಿಸುವ ಕೆಲಸವನ್ನು ಕಿವಿಯೇ ನೋಡಿಕೊಳ್ಳುತ್ತದೆ. ನಮ್ಮ ಕಿವಿಯ ರಚನೆಯೇ ಅದಕ್ಕೆ ಪೂರಕವಾಗಿದೆ. ಆ ಕಾರಣದಿಂದಾಗಿ, ಅದಾಗಿಯೇ ಕಿವಿಯಿಂದ ಹೊರಬರುತ್ತದೆ. ಹೀಗಾಗಿ ಆಗಾಗ ಕಿವಿಯನ್ನು ಸ್ವಚ್ಛಗೊಳಿಸುವ ಅಗತ್ಯವಿಲ್ಲ. ತುರ್ತು ಸಂದರ್ಭಗಳಲ್ಲಿ ಮಾತ್ರ ಸ್ವಚ್ಛಗೊಳಿಸಿದರೆ ಸಾಕು.

ಇಯರ್‌ ವ್ಯಾಕ್ಸ್ ಹೊರಬರದಿದ್ದರೆ, ಅದನ್ನು ತೆಗೆದುಹಾಕಲು ಕೆಲವು ಸಲಹೆಗಳಿವೆ. ನೀವು ಆ ಮೂಲಕ ಕಿವಿಯ ಮೇಣವನ್ನು ಸುರಕ್ಷಿತವಾಗಿ ತೆಗೆಯಬಹುದು. ಕಿವಿಗಳು ಬಹಳ ಸೂಕ್ಷ್ಮ ಭಾಗವಾಗಿರುತ್ತವೆ. ಹೀಗಾಗಿ ಅವುಗಳನ್ನು ಸ್ವಚ್ಛಗೊಳಿಸುವಾಗ ಕಾಳಜಿ ತುಂಬಾ ಮುಖ್ಯ. ಇಲ್ಲದಿದ್ದರೆ, ಶಾಶ್ವತ ಶ್ರವಣ ದೋಷ ಎದುರಿಸಬಹುದಾದ ಅಪಾಯವಿದೆ.

ಎರಡರಿಂದ ಮೂರು ಹನಿ ಬಾದಾಮಿ ಎಣ್ಣೆಯನ್ನು ದಿನಕ್ಕೆ ಮೂರರಿಂದ ನಾಲ್ಕು ಬಾರಿ ಒಟ್ಟು 3ರಿಂದ 5 ದಿನಗಳವರೆಗೆ ಕಿವಿಗೆ ಬಿಡಿ.

BREAKING: ಡಿಸಿಎಂ ಡಿಕೆಶಿಗೆ ಬಿಗ್ ರಿಲೀಫ್: CBI ತನಿಖೆ ಹಿಂಪಡೆದ ಅರ್ಜಿ ವಿಚಾರಣೆ 4 ವಾರ ಮುಂದೂಡಿದ ಸುಪ್ರೀಂ ಕೋರ್ಟ್ | DK Shivakumar

ಸೆನ್ಸೆಕ್ಸ್ 1,400 ಅಂಕಗಳ ಕುಸಿತ, ಹೂಡಿಕೆದಾರರಿಗೆ 8 ಲಕ್ಷ ಕೋಟಿ ರೂ. ನಷ್ಟ | Share Market Updates

Share. Facebook Twitter LinkedIn WhatsApp Email

Related Posts

ಊಟವಾದ ತಕ್ಷಣ ಈ ತಪ್ಪು ಮಾಡುತ್ತಿದ್ದೀರಾ? ಎಚ್ಚರ, ಇದು ಹೃದಯಾಘಾತಕ್ಕೆ ಕಾರಣವಾಗಬಹುದು!

13/03/2026 10:04 AM2 Mins Read

ALERT : ಮಣ್ಣಿನ ಮಡಕೆಯಲ್ಲಿ ನೀರು ಕುಡಿಯುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು !

13/03/2026 9:47 AM2 Mins Read

ಸರ್ಕಾರಿ vs ಖಾಸಗಿ ಲಸಿಕೆ: ನಿಮ್ಮ ಮಗುವಿಗೆ ಯಾವುದು ಬೆಸ್ಟ್? ಪೋಷಕರ ಗೊಂದಲಕ್ಕೆ ಇಲ್ಲಿದೆ ಕಂಪ್ಲೀಟ್ ಮಾಹಿತಿ

13/03/2026 7:15 AM2 Mins Read
Recent News

ದಲಿತ ಜನಾಂಗಕ್ಕೆ ದೇಗುಲ ಪ್ರವೇಶ ನಿರಾಕರಣೆ : ಮದ್ದೂರು ತಹಶೀಲ್ದಾರ್ ನೇತೃತ್ವದಲ್ಲಿ ಸಂಧಾನ ಸಭೆ ಯಶಸ್ವಿ

13/03/2026 10:11 PM

BREAKING : 40,000 ಮೆಟ್ರಿಕ್ ಟನ್ ‘LPG’ ಹೊತ್ತ ಭಾರತದ ಹಡಗು ಹಾರ್ಮುಜ್ ಜಲಸಂಧಿಯಿಂದ ನಿರ್ಗಮನ, ಶೀಘ್ರ ಕರಾವಳಿಗೆ ಆಗಮನ

13/03/2026 9:45 PM

BREAKING: ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

13/03/2026 9:33 PM

‘ನೆಹರು ಮಾತು ಕೇಳಿ’ : ಯುದ್ಧದ ಸಮಯದಲ್ಲಿ ಕಾಂಗ್ರೆಸ್ ತಪ್ಪು ಮಾಹಿತಿ ಹರಡುತ್ತಿದೆ ; ಪ್ರಧಾನಿ ಮೋದಿ

13/03/2026 9:30 PM
State News
KARNATAKA

ದಲಿತ ಜನಾಂಗಕ್ಕೆ ದೇಗುಲ ಪ್ರವೇಶ ನಿರಾಕರಣೆ : ಮದ್ದೂರು ತಹಶೀಲ್ದಾರ್ ನೇತೃತ್ವದಲ್ಲಿ ಸಂಧಾನ ಸಭೆ ಯಶಸ್ವಿ

By kannadanewsnow0913/03/2026 10:11 PM KARNATAKA 1 Min Read

ಮಂಡ್ಯ :- ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಅಸ್ಪೃಶ್ಯತೆ ಆಚರಣೆಯಂತಹ ಅನಿಷ್ಠ ಪದ್ಧತಿ ಮಾತ್ರ ತೊಲಗಿಲ್ಲ. ಮದ್ದೂರು ತಾಲೂಕಿನ ಹುಲಿಕೆರೆ…

BREAKING: ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

13/03/2026 9:33 PM

ಪತ್ರಕರ್ತರ ಜೊತೆ ವಿಧಾನಸೌಧ ಗಾರ್ಡನ್ ನಲ್ಲಿ ಊಟ ಸವಿದ ಸಚಿವ ಸಂತೋಷ್ ಲಾಡ್!

13/03/2026 7:45 PM

ಮಕ್ಕಳ ಅಪರಾಧಗಳ ಬಗ್ಗೆ ಅರಿವು ಮೂಡಿಸಿ-ಶಿಕ್ಷಣ ನೀಡುವುದು ನಮ್ಮ ಕರ್ತವ್ಯ: ಶಿವಮೊಗ್ಗ ಡಿಸಿ ಪ್ರಭುಲಿಂಗ ಕವಳಿಕಟ್ಟಿ

13/03/2026 7:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.